ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬೆಳಗಾವಿ ಕ್ಷೇತ್ರಕ್ಕೆ‌ ಆಗಮನ

Ravi Talawar
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬೆಳಗಾವಿ ಕ್ಷೇತ್ರಕ್ಕೆ‌ ಆಗಮನ
WhatsApp Group Join Now
Telegram Group Join Now
ಬೆಳಗಾವಿ: ಮೇ 2 ಗುರುವಾರ ಸಂಜೆ 3.30 ಕ್ಕೆ ಕೆನರಾ ಲೊಕಸಭಾ  ಕ್ಷೇತ್ರದ ಖಾನಾಪೂರ ಪಟ್ಟಣದ ಶಿವಾಜಿನಗರದಲ್ಲಿರುವ ಮಲಪ್ರಭಾ ಕ್ರೀಡಾಂಗಣದಲ್ಲಿ ಚುನಾವಣಾ ನಿಮಿತ್ಯ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಪ್ರಚಾರ ಕಾರ್ಯಕ್ರಮಕ್ಕೆ‌ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಆಗಮಿಸಲಿದ್ದಾರೆ.
ಮೇ4ರಂದು   ಬೆಳಗಾವಿ ಲೊಕಸಭಾ ಚುನಾವಣಾ ನಿಮಿತ್ಯ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೆಕುಂದರಗಿ ಕೆ.ಎಚ್ ಗ್ರಾಮಕ್ಕೆ ಆಗಮಿಸಿ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.
ಎರಡು ಲೊಕಸಭಾ ಕ್ಷೇತ್ರದ ಮತದಾರ ಬಂಧುಗಳು ಹಾಗೂ ಪಕ್ಷದ ಅಭಿಮಾನಿಗಳು ಮೇ2 ಮತ್ತು 4ರಂದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭಿಮಾನಿಗಳು  ಸೇರಬೇಕೆಂದು ಬೆಳಗಾವಿ ‌ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article