ನೆರೆಪೀಡಿತರಿಗೆ ಸಹಾಯ ಮಾಡಿದ ಸಚಿವೆ ಹೆಬ್ಬಾಳ್ಕರ್

Ravi Talawar
ನೆರೆಪೀಡಿತರಿಗೆ ಸಹಾಯ ಮಾಡಿದ ಸಚಿವೆ ಹೆಬ್ಬಾಳ್ಕರ್
WhatsApp Group Join Now
Telegram Group Join Now
ಹಿರೇ ಬಾಗೇವಾಡಿ: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡಿರುವ ಹಿರೇ ಬಾಗೇವಾಡಿ ಗ್ರಾಮದ ಪಾರ್ವತಿ ಯಮ್ಮಿನಕಟ್ಟಿ, ಚಂಬಣ್ಣ ತಲ್ಲೂರ್, ಕಾಶವ್ವ ಪಡಗಲ್ ಹಾಗೂ ಸುಶೀಲಾ ನಾವಲಗಿ ಮತ್ತಿತರರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸಂತ್ರಸ್ತರಿಗೆ ಧೈರ್ಯ ತುಂಬಿ,  ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article