ಸಿಎಂ ಕುರ್ಚಿ ಮೇಲೆ ಕುಳಿತವರು ಗಟ್ಟಿಯಾಗಿದ್ದಾರೆ: ಸಚಿವ ಮಹದೇವಪ್ಪ

Ravi Talawar
ಸಿಎಂ ಕುರ್ಚಿ ಮೇಲೆ ಕುಳಿತವರು ಗಟ್ಟಿಯಾಗಿದ್ದಾರೆ: ಸಚಿವ ಮಹದೇವಪ್ಪ
WhatsApp Group Join Now
Telegram Group Join Now

ಮೈಸೂರು: ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಸಹ ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದರು. ನವೆಂಬರ್​​ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಬಳ್ಳಾರಿಯಲ್ಲಿ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿ, ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತೆ. ಆ ಹಿನ್ನೆಲೆ ದಾಳಿಯಾಗಿರುತ್ತದೆ. ದಾಳಿಯಲ್ಲಿ ರಾಜಕೀಯ ಉದ್ದೇಶ ಇರಬಾರದು ಎಂದರು.

WhatsApp Group Join Now
Telegram Group Join Now
Share This Article