ವಾರ್ತಾ ಇಲಾಖೆ ವಾಹನದಲ್ಲಿ ಸಂಚರಿಸಿದ ಸಚಿವ ಸಂತೋಷ ಲಾಡ್

Ravi Talawar
ವಾರ್ತಾ ಇಲಾಖೆ ವಾಹನದಲ್ಲಿ ಸಂಚರಿಸಿದ ಸಚಿವ ಸಂತೋಷ ಲಾಡ್
WhatsApp Group Join Now
Telegram Group Join Now
ಹುಬ್ಬಳ್ಳಿ :  ಇಂದು ಕುಂದಗೋಳ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಹನದಲ್ಲಿ ಪತ್ರಕರ್ತರೊಂದಿಗೆ ಸಂಚಾರ ಮಾಡಿದರು.
ಇಲ್ಲಿನ ಸರ್ಕ್ಯೂಟ್ ಹೌಸನಿಂದ ಕುಂದಗೋಳವರೆಗೆ ವಾರ್ತಾ ಇಲಾಖೆಯ ವಾಹನದಲ್ಲಿ ಸಂಚರಿಸಿದರು. ಈ ಸಮಯದಲ್ಲಿ ಪತ್ರಕರ್ತರೊಂದಿಗೆ ಉಭಯಕುಶಲೋಪರಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ನಗುಮೊಗದಿಂದಲ್ಲೇ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಇದ್ದರು.
WhatsApp Group Join Now
Telegram Group Join Now
Share This Article