ಶಾಸಕ ಬಾಬಾಸಾಹೇಬರಿಂದ ಕೆರೆಗೆ ನೀರು ತುಂಬಿಸುವ ಜಾಕ್ವೆಲ್ ವೀಕ್ಷಣೆ

Ravi Talawar
ಶಾಸಕ ಬಾಬಾಸಾಹೇಬರಿಂದ ಕೆರೆಗೆ ನೀರು ತುಂಬಿಸುವ ಜಾಕ್ವೆಲ್ ವೀಕ್ಷಣೆ
WhatsApp Group Join Now
Telegram Group Join Now
ನೇಸರಗಿ: ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು  ಆಗಸ್ಟ್ 15 ರಂದು  ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಮಲಪ್ರಭಾ ನದಿಯಿಂದ ಕೆರೆಗಳನ್ನು ತುಂಬಿಸುವ ಎಂ ಕೆ  ಹುಬ್ಬಳ್ಳಿಯಲ್ಲಿರುವ ಜಾಕ್ವಲ ವೀಕ್ಷಣೆ ಮಾಡಿ ಅಧಿಕಾರಿಗಳೊಡನೆ ಚರ್ಚೆ ಮಾಡಿ ಮಾಹಿತಿ ಪಡೆದರು .  ಈ ಸಂದರ್ಭದಲ್ಲಿ ಅಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು  ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article