ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ

Ravi Talawar
ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ
WhatsApp Group Join Now
Telegram Group Join Now

ಬಳ್ಳಾರಿ,ಜು.15: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ  ಕುಲಸಚಿವರಾಗಿ ಕೆ.ಎ.ಎಸ್ ನ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಸರ್ಕಾರ ಆದೇಶ ಪತ್ರ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
WhatsApp Group Join Now
Telegram Group Join Now
Share This Article