Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮಿತ್‌ ಶಾರನ್ನು ಭೇಟಿಯಾದ ರಿಷಬ್‌ ಶೆಟ್ಟಿ

Kantara Movie Actor Rishab Shetty News: ಕಾಂತಾರ ಸಿನಿಮಾವನ್ನು ನಿರ್ದೇಶಿಸಿ, ನಟಿಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಟ ರಿಷಬ್‌ ಶೆಟ್ಟಿ ಈಗ ಮುಂದಿನ ಸಿನಿಮಾದ ಘೋಷಣೆ ಮಾಡಬೇಕಿದೆ. ಈ ಮಧ್ಯೆ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಕಾರಣ ಏನು?  

ದೆಹಲಿಯಲ್ಲಿ ಕಾಣಿಸಿಕೊಂಡ್ರು

ಇತ್ತೀಚೆಗೆ ಅವರು ದೆಹಲಿಗೆ ಹೋದ ವಿಡಿಯೋ ಕ್ಯಾಮರಾದಲ್ಲಿ ಸೆರೆ ಆಗಿತ್ತು. ದೆಹಲಿಯ ಏರ್‌ಪೋರ್ಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ವಿಡಿಯೋ ರಿಲೀಸ್‌ ಆಗಿತ್ತು. ಇದರ ಹಿಂದಿನ ಕಾರಣ ಏನು ಎಂದು ಈಗ ರಿವೀಲ್‌ ಆಗಿದೆ.

ಕಾಂತಾರವನ್ನು ಹೊಗಳಿದ ಅಮಿತ್‌ ಶಾ

ಗೌರವಾನ್ವಿತ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ಭೇಟಿಯಾಗುವ ಸೌಭಾಗ್ಯ ನನ್ನದಾಯಿತು. 'ಕಾಂತಾರ' ಮತ್ತು 'ಕಾಂತಾರ ಚಾಪ್ಟರ್ 1' ಚಿತ್ರಗಳ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಮುಂದಿನ ಸಿನಿಮಾ ಯಾವುದು?

ನನ್ನ ಮುಂಬರುವ ಸಿನಿಮಾಗಳ ಕುರಿತೂ ಅವರೊಂದಿಗೆ ಚರ್ಚಿಸುವ ಅದ್ಭುತ ಅವಕಾಶ ಸಿಕ್ಕಿತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

Advertisement

ಏನೇನು ಮಾತನಾಡಿದರು?

ವಿಶೇಷವಾಗಿ ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಸಿನಿಮಾ ನಿರ್ಮಾಣದ ಬಗ್ಗೆ ಅವರಿಗಿರುವ ಆಳವಾದ ಜ್ಞಾನ, ತಿಳುವಳಿಕೆಯನ್ನು ನೋಡಿ ನಾನು ನಿಜವಾಗಿಯೂ ಖುಷಿ ಆಯ್ತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ. ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ  ಬೃಹತ್ ರ‍್ಯಾಲಿನಾಡಗೌಡರಿಗೆ ಸಚಿವ ಸ್ಥಾನಕ್ಕೆ ಆಗ್ರಹ: ನಾಡಿದ್ದು ಮುದ್ದೇಬಿಹಾಳ ಬಂದ್‌ಕೇವಲ ಅಕ್ಷರ ಜ್ಞಾನವಿದ್ದರೆ ಸಾಲದು, ಜಗತ್ತಿನ ಜ್ಞಾನ ಅತ್ಯಗತ್ಯ: ಶಾಸಕ ಲಕ್ಷ್ಮಣ ಸವದಿವಿದ್ಯುತ್ ಖಾಸಗಿ ಮಾಡಿದಲ್ಲಿ ಸೌಲಭ್ಯಕ್ಕಿಂತ ಕೊರತೆಗಳನ್ನು ಹೆಚ್ಚು ಅನುಭವಿಸಬೇಕಾಗುತ್ತದೆ : ಬಿ.ಸಿ ಹಿರೇಮಠತಾಯಿನುಡಿಯೊಂದಿಗೆ ಮಕ್ಕಳಿಗಿರುವ ಸೇತುವೆಯನ್ನು ಕಡಿದು ಹಾಕಲಿರುವ 'ಸೇತುಬಂಧ ಕಾರ್ಯಕ್ರಮ :  ಅಲ್ಲಮಪ್ರಭು ಬೆಟ್ಟದೂರುರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಗುರು ಮೆಟಗುಡ್ಡ ನೇತೃತ್ವದಲ್ಲಿ ಮನವಿ.ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಜೊತೆಗೆ ನಿಲ್ಲೋಣ : ಸಿವಿಸಿ ಬಲ್ಡೋಟ ತನ್ನ ನಕ್ಷೆಯಲ್ಲಿ ಕೆರೆ ಹೊರಗಿಟ್ಟರೂ ಬಳಕೆಗೆ ಯಾಕಿಲ್ಲ: ನಾಯ್ಡುಮತದಾರರಿಗೆ ಎನುಮರೇಷನ್ ಫಾರಂ ಸಿಗುವಂತೆ ನೋಡಿಕೊಳ್ಳಿ: ಡಾ. ಸುರೇಶ ಇಟ್ನಾಳಬುಡಾ ಅಧ್ಯಕ್ಷರ  ಮೂಲಕ ರಾಜ್ಯ  ಸಿ. ಎಂ  ಡಿ.ಕೆ ಶಿವಕುಮಾರ್ ಗೆ  ಅತಿಥಿ ಉಪನ್ಯಾಸಕರ ಮನವಿ