Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮಿತ್‌ ಶಾರನ್ನು ಭೇಟಿಯಾದ ರಿಷಬ್‌ ಶೆಟ್ಟಿ

Kantara Movie Actor Rishab Shetty News: ಕಾಂತಾರ ಸಿನಿಮಾವನ್ನು ನಿರ್ದೇಶಿಸಿ, ನಟಿಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಟ ರಿಷಬ್‌ ಶೆಟ್ಟಿ ಈಗ ಮುಂದಿನ ಸಿನಿಮಾದ ಘೋಷಣೆ ಮಾಡಬೇಕಿದೆ. ಈ ಮಧ್ಯೆ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಕಾರಣ ಏನು?  

ದೆಹಲಿಯಲ್ಲಿ ಕಾಣಿಸಿಕೊಂಡ್ರು

ಇತ್ತೀಚೆಗೆ ಅವರು ದೆಹಲಿಗೆ ಹೋದ ವಿಡಿಯೋ ಕ್ಯಾಮರಾದಲ್ಲಿ ಸೆರೆ ಆಗಿತ್ತು. ದೆಹಲಿಯ ಏರ್‌ಪೋರ್ಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ವಿಡಿಯೋ ರಿಲೀಸ್‌ ಆಗಿತ್ತು. ಇದರ ಹಿಂದಿನ ಕಾರಣ ಏನು ಎಂದು ಈಗ ರಿವೀಲ್‌ ಆಗಿದೆ.

ಕಾಂತಾರವನ್ನು ಹೊಗಳಿದ ಅಮಿತ್‌ ಶಾ

ಗೌರವಾನ್ವಿತ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ಭೇಟಿಯಾಗುವ ಸೌಭಾಗ್ಯ ನನ್ನದಾಯಿತು. 'ಕಾಂತಾರ' ಮತ್ತು 'ಕಾಂತಾರ ಚಾಪ್ಟರ್ 1' ಚಿತ್ರಗಳ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಮುಂದಿನ ಸಿನಿಮಾ ಯಾವುದು?

ನನ್ನ ಮುಂಬರುವ ಸಿನಿಮಾಗಳ ಕುರಿತೂ ಅವರೊಂದಿಗೆ ಚರ್ಚಿಸುವ ಅದ್ಭುತ ಅವಕಾಶ ಸಿಕ್ಕಿತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

ಏನೇನು ಮಾತನಾಡಿದರು?

ವಿಶೇಷವಾಗಿ ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಸಿನಿಮಾ ನಿರ್ಮಾಣದ ಬಗ್ಗೆ ಅವರಿಗಿರುವ ಆಳವಾದ ಜ್ಞಾನ, ತಿಳುವಳಿಕೆಯನ್ನು ನೋಡಿ ನಾನು ನಿಜವಾಗಿಯೂ ಖುಷಿ ಆಯ್ತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್"ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿಗೆ ೮೦.೦೨ ಲಕ್ಷ ಲಾಭ"