Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣ; ಕಟೀಲ್ ವಿರುದ್ದದ ಅರ್ಜಿ ವಜಾ

ನವದೆಹಲಿ: ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಹೇಳಿದೆ. ಈ ಮೂಲಕ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.


ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ ಆದರ್ಶ್ ಆರ್.ಅಯ್ಯರ್ ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.


ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು.


ಅದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್​, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್​ಐಆರ್​ ದಾಖಲಿಸಬಾರದು ಎಂದು ಪೀಠ ಆದೇಶಿಸಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ