Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಜಿಲ್ಲಾಧಿಕಾರಿ ಕಛೇರಿ ಎದುರು ಹೋಮ ಮಾಡುವ ಮೂಲಕ ಬಿಜೆಪಿ ಧರಣಿ 


ಧಾರವಾಡ: ಹುಬ್ಬಳ್ಳಿಯ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಖುರಾನ್ ಪಠಣ ಮಾಡಿರುವುದನ್ನು ಖಂಡಿಸಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಮುಲ್ಲಾ ಮೋಕ್ಷ ಹೋಮ ಎಂಬ ಫಲಕ ಹಿಡಿದು ಅರ್ಚಕರಿಂದ ಹೋಮ ಮಾಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಧರಣಿ ನಡೆಸಿದರು.



ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್‌ನಲ್ಲಿ ತಮ್ಮ ಭಾವಚಿತ್ರ ಹಾಕಿಕೊಂಡಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಖುರಾನ್ ಪಠಣ ಮಾಡುವ ಮೂಲಕ ಒಂದು ಸಮುದಾಯವನ್ನು ಓಲೈಸುವ ಕೆಲಸ ಮಾಡಲಾಗಿದೆ. ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ ಈ ಕಾರ್ಯಕ್ರಮದಲ್ಲಿ ವರ್ತಿಸಿದ್ದಾರೆ. ಇವರ ಮೇಲೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಸನಾತನ ಧರ್ಮಕ್ಕೆ ಜಯವಾಗಲಿ ಎಂದು ಜಯಘೋಷ ಹಾಕಿದ ಕಾರ್ಯಕರ್ತರು, ಸರ್ಕಾರಿ ಕಚೇರಿ ಶುದ್ದೀಕರಣಕ್ಕಾಗಿ ರುದ್ರಪಠಣ ಮಾಡುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರೇ ಅರ್ಚಕರಿಂದ ಹೋಮ ಮಾಡಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಯಲ್ಲಿ   ಶಾಸಕರಾದ  ಅರವಿಂದ ಬೆಲ್ಲದ.ಹಾಗು ಸೀಮಾ ಮಸೂತಿ,ಜಿಲ್ಲಾದ್ಯಕ್ಷರಾದ ತಿಪ್ಪಣ ಮಜ್ಜಗಿ, , ಶಿವು ಹೀರೆಮಠ, ವಿಜಯಾನಂದ ಶಟ್ಟಿ, ಸಂಜಯ ಕಪಟಕರ, ಶಿವು ಮೇಣಶಿನಕಾಯಿ,  ಮಂಜುನಾಥ ಮಲ್ಲಿಗವಾಡ, ಮೋಹನ ರಾಮದುರ್ಗ, ಬಸವರಾಜ ಗರಗ,  ಶ್ರೀನಿವಾಸ ಕೊಟ್ಯಾನ,  ಮಂಜುನಾಥ ಕಾಟಕರ, ಎಲ್ಲಪ್ಪ ಸವನೂರ, ಆನಂದ ಯಾವಗಲ, ವಿಷ್ಣು ಕೊರಳ್ಳಿ, ಸುರೇಶ ಬೇದರೆ ಬಸವರಾಜ ಬಾಳಗಿ,ಪ್ರಣಿತ ರಾಮನಗೌಡರ ,ಬಸವರಾಜ ಮೂತ್ತಳಿ,ಸುನೀಲ ಮೋರೆ, ಮಂಜುನಾಥ ಬಟ್ಟಣನವರ,  ಅಶೋಕ ವಾಲಿಕಾರ,ರಮೇಶ ದೊಡವಾಡ, ಮಂಜುನಾಥ ಹೆಸರುರ,  ಅರುಣ ಅರಕೆರಿ, ಸದಾಶಿವ ಭಜಂತ್ರಿ, ಪ್ರಮೂದ ಕಾರಕೊನ,  ಪ್ರಮೂದ ಬಾಗಿಲದ,ಅಮಿತ ಪಾಟಿಲ್,  ಪುಷ್ಪಾ ನವಲಗುಂದ, ಗೀತಾ ಪಾಟಿಲ್, ಮಾಲತಿ ಹುಲಿಕಟ್ಟಿ,ಚಂದ್ರಕಲಾ ಕೊಟಬಾಗಿ, ಸುನಿತಾ ಮಳ್ಳಕರ, ನೀಲವ್ವ ಅರವಾಳದ,  ಪುಷ್ಪಾ ಮಜ್ಜಗಿ, ಶೋಭಾ ಭೋಜಂಗನವರ, ರೊಪಾ ಚೌದರಿ, ಹಾಗು ಅನೇಕ ಉಪಸ್ಥಿತರಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*