LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

 ನಮ್ರತಾ ಗೌಡ ಈಗ ಮಹಾನ್



     ನಾಗಿಣಿ ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದಿರುವ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ 'ಮಹಾನ್' ಚಿತ್ರದಲ್ಲಿ ನಟಿಸುತ್ತಿದ್ದಾರೆ.

     ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ 'ಮಹಾನ್' ಚಿತ್ರದ ನಾಯಕನಾಗಿ ಜನಪ್ರಿಯ ನಟ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದು, ನಮ್ರತಾ ಗೌಡ ಪ್ರಮುಖಪಾತ್ರದಲ್ಲಿ

ಬಣ್ಣಹಚ್ಚಿದ್ದಾರೆ.

    'ಮಹಾನ್' ಚಿತ್ರದ ಕುರಿತು ನಟ ನಮ್ರತಾ ಗೌಡ "ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು 'ಮಹಾನ್' ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ

ಬದುಕು-ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರದ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ. ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್,  ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ" ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ