Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರೀಕ್ಷೆ ಫಲಿತಾಂಶ ಹಗರಣ ಖಂಡಿಸುತ್ತಾ ಕ್ರಮ ಕೈಗೊಳ್ಳಲು ಎಬಿವಿಪಿ ಆಗ್ರಹ.

ಬಳ್ಳಾರಿ, ಜೂ.12 ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಭ್ರಷ್ಟಾಚಾರಿಗಳ ತವರು ಮನೆಯಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ ನಂತರವೂ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಂದ ಹಣ ಪಡೆದು, ಅವರನ್ನು ಉತ್ತೀರ್ಣಗೊಳಿಸುತ್ತಿರುವುದು ಕಂಡುಬಂದಿರುತ್ತದೆ ಎಂದು ಎಬಿವಿಪಿ ಆರೋಪಿಸಿದೆ.
ಈ ಹಗರಣದಲ್ಲಿ ರಿಯಾಜ್, ವೆಂಕಟೇಶ್ ವನದುರ್ಗ, ಯಲ್ಲಾಲಿಂಗ, ಚಂದ್ರಮೋಹನ್, ಉಮೇಶ್ ಹಾಗೂ ಇತರರು ಒಳಗೊಂಡಂತೆ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡುವ ಸಮಯದಲ್ಲಿ ಪಿ.ಜಿ. ಅಥವಾ ಡಿಗ್ರಿ ವಿದ್ಯಾರ್ಥಿಗಳ ಕೋಡಿಂಗ್-ಡಿಕೋಡಿಂಗ್ ಅಂಕಗಳನ್ನು ಅಂಕಗಳನ್ನು ನಮೂದಿಸುವುದು ಇವರೇ ನೋಡಿಕೊಳ್ಳುತ್ತಾರೆ. ಈ ಅವ್ಯವಹಾರವು ತುಂಬಾ ದಿನಗಳಿಂದ ನಡೆಯುತ್ತಿದ್ದು, ಈಗ ಸಾಕ್ಷ್ಯಾಧಾರಗಳ ಸಮೇತ ಬೆಳಕಿಗೆ ಬಂದಿದೆ. ವೆಂಕಟೇಶ ವನದುರ್ಗ, ರಿಯಾಜ್ ಇವರನ್ನೊಳಗೊಂಡಂತೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಣ ಪಡೆದು ಉತ್ತೀರ್ಣಗೊಳಿಸಿದ್ದಾರೆ. ಆದರೆ ಇವರು ಮಾಡುತ್ತಿರುವ ಈ ಅವ್ಯವಹಾರದಿಂದ ಬುದ್ಧಿವಂತ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗೆ ಹಣದಿಂದ ಪದವಿಯನ್ನು ಪಡೆದುಕೊಳ್ಳುವುದಾದರೆ ದಿನವಿಡೀ ಕಾಲೇಜುಗಳಿಗೆ ಬಂದು ಪಾಠ ಕೇಳಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಗತಿ ಏನು?
ಮುಂದುವರೆದು, ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಅಧಿಕಾರಿಗಳು ಈವರೆಗೂ ಪರೀಕ್ಷಾ ಕಾರ್ಯಗಳಿಗೆ ಇವರುಗಳನ್ನೇ ನೇಮಿಸಿರುತ್ತಾರೆ. ಹಾಗಾಗಿ ಈ ವ್ಯವಹಾರದಲ್ಲಿ ಭಾಗಿಗಳಾದ ಎಲ್ಲಾ ಭ್ರಷ್ಟಾಚಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮಾನ್ಯ ಕುಲಪತಿಗಳು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇವರಿಗೆ ಮನವಿ ಸಲಿಸಿ ಅಭಾವಿಪ ಬಳ್ಳಾರಿ ಆಗ್ರಹಿಸಲಾಯಿತು. 
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ.ಭರತ್, ಬಳ್ಳಾರಿ ಜಿಲ್ಲಾ ಸಂಚಾಲಕರು ಕೆ.ದಿಲೀಪ್, ವಿಜಯನಗರ ಜಿಲ್ಲಾ ಸಂಚಾಲಕರು ಧನುಷ್ ಕುಮಾರ್, ಕೊಪ್ಪಳ ಜಿಲ್ಲಾ ಸಂಚಾಲಕರು ಹಮ್ಮಿಗೇಶ ಹಾಗೂ ದರ್ಶನ್, ಮಾರುತಿ, ಶ್ರೀಕಾಂತ್, ಕೃಷ್ಣ, ಶರತ್, ಇ.ಟಿ. ವಿನಾಯಕ್, ಕಿರಣ್ ಮುಂಡರಗಿ, ಅನುಶ್ರೀ, ಮಹೇಶ, ಸುರೇಶ, ರಘು ಸಂತೋಷ, ಸಪ್ತಗಿರಿ, ಕಾರ್ತಿಕ ಹಾಗೂ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ