Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ರಾಮದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ೨೦೨೬ ರಿಂದ ೩೧ ರ ಅವಧಿಗೆ ಅಧ್ಯಕ್ಷ ಸೇರಿದಂತೆ ವಿವಿಧ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳು ಅವಿರೋಧವಾಗಿ ಆಯ್ಕೆಗೊಂಡಿವೆ ಎಂದು ಚುನಾವಣಾಧಿಕಾರಿ ಕೆ.ವೈ. ಗದಿಗೆನ್ನವರ ತಿಳಿಸಿದ್ದಾರೆ. 
ತಾಲೂಕು ಘಟಕದ ಅಧ್ಯಕ್ಷರಾಗಿ ಸುರೇಶ ವೆಂಕಟೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಶಿವಲಿಂಗಪ್ಪ Zನಬಸಪ್ಪ ಹುರಕಡ್ಲಿ, ಖಜಾಂಚಿಯಾಗಿ ರವೀಂದ್ರ ನಾರಾಯಣಪ್ಪ ಕೀಲಿಪುಟ್ಟಿ, ಉಪಾಧ್ಯಕ್ಷರಾಗಿ ನಿಂಗಪ್ಪ ಲಕ್ಷ್ಮಣ ಭಜಂತ್ರಿ, ಮಹಿಳಾ ಉಪಾಧ್ಯಕ್ಷರಾಗಿ ಮಹಾದೇವಿ ಭೀಮಪ್ಪ ಪಾಣಿ, ಸಾಮಾನ್ಯ ಸಹ ಕಾರ್ಯದರ್ಶಿಯಾಗಿ ರಜಿಯಾ ಹುಸೇನ ಬಾಶಾ, ಮಹಿಳಾ ಸಹ ಕಾರ್ಯದರ್ಶಿಯಾಗಿ ಶ್ರೀದೇವಿ ಕಲ್ಲಪ್ಪ ಅಂಬಲೆ, ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ಶಿವಪ್ಪ ಗಾಣಗಿ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ತಾರಾಮತಿ ಸೊಲಬನಗೌಡ ಹಿರಿಚನ್ನವರ ಆಯ್ಕೆಗೊಡಿದ್ದಾರೆ ಎಂದು ತಿಳಿಸಿದರು.
ತಾಲೂಕಾ ಗೌರವಾಧ್ಯಕ್ಷರಾಗಿ ಪರಪ್ಪ ನಿಂಗಪ್ಪ ಕುಂಬಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ವೆಂಕಪ್ಪ ಬೂದಿ, ನಿರ್ದೇಶಕರಾಗಿ ಲಕ್ಷ್ಮಣ ಮುದಕಪ್ಪ ಅಣ್ಣಿಗೇರಿ ಆಯ್ಕೆಗೊಂಡಿದ್ದಾರೆ.
ಚುನಾವಣೆಯಲ್ಲಿ ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಚುನಾವಣಾಧಿಕಾರಿ ಕೆ.ವೈ. ಗದಿಗೆನ್ನವರ ಪ್ರಮಾಣಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿ ಎ.ಎ. ಮುರ್ತೋಜಿ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಅನೇಕ ಶಿಕ್ಷಕರು ಉಪಸ್ಥಿತಿದ್ದರು.
ನೂತನ ಅಧ್ಯಕ್ಷರ ಹೇಳಿಕೆ: 
ತಾಲೂಕಿನ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಲ್ಲದೇ ಸಂಘದ ಬೆಳವಣೆಗೆಗೆ ಶ್ರಮಿಸಲಾಗುವದು ಎಂದು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ