Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಪಾಕಿಸ್ತಾನದ ಶೆಲ್​ ದಾಳಿ: ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರ

ನವದೆಹಲಿ: ಪಾಕಿಸ್ತಾನದ ಶೆಲ್​ ದಾಳಿಯಿಂದ ಹಾನಿಗೊಳಗಾದ ಗಡಿ ಪ್ರದೇಶದ ಮನೆಗಳಿಗೆ ಹೆಚ್ವುವರಿಯಾಗಿ ಪರಿಹಾರ ನೀಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಇತ್ತೀಚಿಗೆ ಈ ಹೆಚ್ಚುವರಿ ಪರಿಹಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಈ ಬೆನ್ನಲ್ಲೇ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ, ಹಾನಿಗೊಳಗಾದ 2,060 ಮನೆಗಳಿಗೆ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದಾರೆ ಎಂದು ಪಿಐಬಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಳೆದ ವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಈ ವೇಳೆ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ಸಂಪೂರ್ಣ ಹಾನಿಗೊಳಗಾದ ಪ್ರತಿ ಮನೆಗೆ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಹಾನಿಗೊಳಗಾದ ಪ್ರತಿ ಮನೆಗೆ 1 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದರು.


ಅದರಂತೆ ಇದೀಗ ಕೇಂದ್ರ ಗೃಹ ಸಚಿವಾಲಯ, ಪ್ರಧಾನಿ ಮೋದಿ ಅವರ ಘೋಷಣೆಯಂತೆ ಪರಿಹಾರವನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಪೂಂಚ್​ ಹೊರತಾಗಿ ಪಂಜಾಬ್‌ನ ಗಡಿ ಪ್ರದೇಶದಲ್ಲಿಯೂ ಇದೇ ರೀತಿ ಪರಿಹಾರ ನೀಡಲಾಗುವುದು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ