Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯವಾಣಿ ಕೇಂದ್ರಗಳ ಸ್ಥಾಪನೆ - ಎಸಿ

 ಜಮಖಂಡಿ ;ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು ನಗರ ಪ್ರದೇಶದ ಮತದಾರರಗಿ ಅನುಕೂಲ ಕಲ್ಪಿಸುವ ದೃಷ್ಠಯಿಂದ 10 ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾದೆ. ಬರುವ ಸೋಮವಾರ ದಿ, 6 ರಿಂದ ಎಲ್ಲಾ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮನವಿ ಮಾಡಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ನಗರದ ಡಾ.ಅಂಬೇಡ್ಕರ ಭವನದಲ್ಲಿ ಮತಗಟ್ಟೆಗಳ ಸಂಖ್ಯೆ 175 ರಿಂದ 179 ವರೆಗಿನ ಮತದಾರರು ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯ ಪಡೆದು ಕೊಳ್ಳಬಹುದು. ರುದ್ರಸ್ವಾಮಿ ಪೇಠ ಕರಿಯಮ್ಮನ ದೇವಸ್ಥಾನ 135 ರಿಂದ 138, ಅಬುಬಕರ ದರ್ಗಾ ಮೈಗೂರು ರಸ್ತೆ 130,131, 149ರ ಮತದಾರಿಗಾಗಿ, ಚೌಡಯ್ಯ ನಗರ ಗಾಣದೇವಿ ಗುಡಿ 162,168,171 ರಿಂದ 174 ರ ಮತದಾರರು ಭೇಟಿ ನೀಡಬಹುದು. ಶಾಲನ್‌ ಗೇಟ್‌ ಪೊಲೀಸ್‌ ಚೌಕ್‌ 169. 170. 183. 186. 187. 188 182. 184. ಹಾಗೂ 185 ರ ಬೂತ್‌ ಸಂಖ್ಯೆ ಮತದಾರರು ಭೇಟಿ ನೀಡಿ ತಮ್ಮ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳ ಬಹುದು, ಗಣಪತಿ ದೇವಸ್ಥಾನ ಕಾಡಸಿದ್ಧೇಶ್ವರ ಕಾಲನಿ 156 ರಿಂದ 161, ಬಸವಭವನ 129.142. 143. 144 145 ಗ್ರಾಮ ಚವಡಿ 180, 181 139 . 140. 141. 150 .151. 152. 153. 154. 155. 188 ನಂಬರಿನ ಮತದಾರರು ಇಲ್ಲಿಗೆ ಭೇಟಿ ನೀಡಲು ಕೋರಲಾಗಿದೆ. ಜಮಖಂಡಿ ನಗರದ ನಾಗರೀಕರು ಈ ಅನುಕೂಲತೆಯನ್ನು ಸದುಪಯೋಗ ಪಡಿಸಿಕೊಂಡು ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತಮ್ಮ ಮತಗಟ್ಟೆ ಅಧಿಕಾರಿ ನೀಡಿರುವ ಗಣತಿ ನಮೂನೆಗಳನ್ನು ಈ ಸಹಾಯವಾಣಿ ಕೇಂದ್ರಗಳಿಗೆ ಸೋಮವಾರ ದಿಂದ ನಮೂನೆಗಳನ್ನು ಭರ್ತಿ ಮಾಡಲು ಸಹಾಯ ಪಡೆಯ ಬಹುದು ಎಂದು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲತವಾಡದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಬಿಜೆಪಿ ಮುಖಂಡರಿಂದ ಮನವಿಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯವಾಣಿ ಕೇಂದ್ರಗಳ ಸ್ಥಾಪನೆ - ಎಸಿ"ಧಾರ್ಮಿಕ ಆಚರಣೆಗಳಿಂದ ಮಾತ್ರ ಮನಸ್ಸಿನ ನೆಮ್ಮದಿ ಶಾಂತಿ ದೊರಕುತ್ತದೆ"ಬಸ್ ನಿಲ್ದಾಣದ ಗುಂಡಿ ಮುಚ್ಚಲು ಆಗ್ರಹಸ್ವ  ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ.22 ವರ್ಷದ ಸೇನೆಯ ಸೇವೆ ಹೆಮ್ಮೆ ತಂದಿದೆ :ರಮೇಶ ನೀರಲಗಿ ಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಸೂಚನೆ ಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಸೂಚನೆ ಜುಲೈ 29ರೊಳಗೆ ಮತದಾರರ ವಿವರ ದೃಢೀಕರಿಸಿ: ಶಾಸಕ ಲಕ್ಷ್ಮಣ ಸವದಿಜನರ ಅರೋಗ್ಯ ರಕ್ಷಣೆ ವೈದ್ಯರ ಅದ್ಯಕರ್ತವ್ಯ :ಡಾ. ಪ್ರಕಾಶ ಹಳ್ಯಾಳ