LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಮಹಿಳೆಯರು  ಸಂರಕ್ಷಣೆಗೆ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ:ಸಿ ಡಿ ಪಿ ಓ ಕುಡುವಕ್ಕಲಗಿ 





 ಮಹಿಳೆಯರು  ಸಂರಕ್ಷಣೆಗೆ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ:ಸಿ ಡಿ ಪಿ ಓ ಕುಡುವಕ್ಕಲಗಿ

ಘಟಪ್ರಭಾ.ಮಹಿಳೆಯರ ಕಲ್ಯಾಣ ಕ್ಕಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುತ್ತದೆ  ಮತ ಮಹಿಳೆಯರ ಸುರಕ್ಷತೆಗಾಗಿ ಹಲವಾರು ಕಾನೂನುಗಳನ್ನು ಮಾಡಿದೆ ಅವುಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಸಾರ್ಥಕ ಬದುಕು ಸಾಗಿಸಬೇಕು ಎಂದು ಗೋಕಾಕ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಡಿ ಎಸ್ ಕುಡುವಕ್ಕಲಗಿ ಹೇಳಿದರು.

ಅವರು ಜೈಂಟ್ಸ್ ಗ್ರುಪ್ ಆಪ್ ಘಟಪ್ರಭ ಇವರು  ಮಂಗಳವಾರ ದಿನಾಂಕ 10-03-2026 ರಂದು ಘಟಪ್ರಭಾದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

      ಮಹಿಳಾ ಆಪ್ತ ಸಮಾಲೋಚಕರಾದ ಶ್ರೀಮತಿ ಶಕುಂತಲಾ ಶ್ರೀಕಾಂತ ಮಹಾಜನ ಮಾತನಾಡಿ  ಮಹಿಳೆಯರ ಇಂದಿನ ಸ್ಥಿತಿ- ಗತಿ ಈ ವಿಷಯದ ಕುರಿತು ಉಪನ್ಯಾಸ ನೀಡಿದರು.

ಅತಿಥಿಗಳಾಗಿ ಅಕ್ಕನ ಬಳಗದ ಅಧ್ಯಕ್ಷರಾದ ಶ್ರೀಮತಿ ಸುನಂದಾ ಖಡಬಡಿ, ನಿವೃತ್ತ ಶಿಕ್ಷಕ ಹಿರೇಮನಿ, ಜೆ ಜಿ ಆಸ್ಪತ್ರೆ ಆವರಣದ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಶ್ರೀಮತಿ ದಾಕ್ಷಾಯಿಣಿ,  ಆರುಣಗೌಡ ಪಾಟೀಲ, ಡಾ ವಿಲಾಸ ನಾಯಿಕವಾಡಿ ಆಗಮಿಸಿದ್ದರು.

ಅಧ್ಯಕ್ಷತೆಯನ್ನು ಜೈಂಟ್ಸ್ ಗ್ರುಪ್ ಆಪ್ ಘಟಪ್ರಭಾದ ಅಧ್ಯಕ್ಷರಾದ  ಆನಂದ ದೇಶಪಾಂಡೆ ಅವರು ವಹಿಸಿದ್ದರು.

ಕಾರ್ಯಕ್ರಮವನ್ನು ಮಲಗೌಡಾ ದೊಡ್ಡಬಸಣ್ಣವರ ನಿರೂಪಣೆ ಮಾಡಿದರು, ಕಾರ್ಯದರ್ಶಿ  ರವೀಂದ್ರ ಉಪ್ಪಾರ ಎಲ್ಲರನ್ನೂ ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಗಿರಡ್ಡಿ ಗುರುಗಳು, ಸುಭಾಷ ದಡ್ಡೀಕರ ಕೆ ಪಿ ಕಳ್ಳೀಮಠ, ಶ್ರೀಕಾಂತ ಬಿ ಕುಲಕರ್ಣಿ, ಡಾ ಹರಗಣ್ಣವರ, ಶ್ರೀಕಾಂತ ವಿ ಮಹಾಜನ,ಶಂಕರ ಕುರಣಗಿ,ಭೂಪಾಲ ಖೆಮಲಾಪುರೆ,   ಸಂತೋಷ ದೇಶಪಾಂಡೆ, ಪ್ರಕಾಶ್ ಕುಲಕರ್ಣಿ,   ಕಲ್ಲಪ್ಪ ಕಾಡದವರ, ಸುಭಾಷ ಗಾಯಕಾಡ,ಸೇರಿದಂತೆ ಜೈಂಟ್ಸ್ ಗ್ರುಪ್ ಸದಸ್ಯರು ಮತ್ತು ಮಹಿಳೆಯರು ಹಾಗೂ ಸಾರ್ವಜನಿಕರು  ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ