Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್‌ ಬೆದರಿಕೆ

ವಾಷಿಂಗ್ಟನ್ಸೆಪ್ಟೆಂಬರ್ 04: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದ ನಂತರ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಕರೆದಿದ್ದಾರೆ.


 ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ.


ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ.25 ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದುಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ. 50 ಕ್ಕೆ ತಲುಪಿದೆ

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ