Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶಿವಗಿರಿ ಸೊಸೈಟಿ ವತಿಯಿಂದ ಮಹಿಳಾ ಸ್ವ-ಸಹಾಯ ಗುಂಪುಗಳ ದಶಮಾನೋತ್ಸವ ಕಾರ್ಯಕ್ರಮ

ಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸಿ: ಡಾ. ಸ್ಫೂರ್ತಿ ಮಾಸ್ತಿಹೋಳಿ

ಬೆಳಗಾವಿ:  ದೈನಂದಿನ ಜೀವನದ ಕೆಲಸ ಕಾರ್ಯಗಳ  ಒತ್ತಡದ ನಡುವೆ  ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕಾಳಜಿ ವಹಿಸಿ,  ಆರೋಗ್ಯಕರವಾದ ಸುಖಮಯವಾಗಿ ನಡೆಸಬೇಕು ಎಂದು ಹ್ಯಾಪಿ ಹಾರ್ಟ್ ಫೌಂಡೇಶನ್ ಮುಖ್ಯಸ್ಥರಾದ ಡಾ. ಸ್ಫೂರ್ತಿ ಮಾಸ್ತಿಹೋಳಿ  ಅವರು ಹೇಳಿದರು.

ನಗರದ ಹಳೆ ಪಿ ಬಿ  ರಸ್ತೆಯ ಶುಭಾರಂಭ ಸಾಂಸ್ಕೃತಿಕ ಭವನದಲ್ಲಿ  ಶಿವಗಿರಿ ಸೊಸೈಟಿ ವತಿಯಿಂದ ಮಹಿಳಾ ದಿನಾಚರಣೆ ಹಾಗು ಶಿವಗಿರಿ ಮಹಿಳಾ ಸ್ವ-ಸಹಾಯ ಗುಂಪುಗಳ ದಶಮಾನೋತ್ಸವ  ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬದುಕಿನಲ್ಲಿ ಹಲವಾರು ಸಮಸ್ಯೆಗಳಿಗೆ ಎದುರಾಗುತ್ತವೆ. ಎಷ್ಟೇ ಒತ್ತಡಗಳಿದ್ದರೂ ನಮ್ಮ ವೈಯಕ್ತಿಕ ಕೌಟುಂಬಿಕ ಜೀವನದ ಬಗ್ಗೆ ಕಾಳಜಿವಹಿಸಬೇಕು, ಯಾವುದೇ ತಲೆ ಬಾಗದೇ ಎಲ್ಲವನ್ನು ಎದುರಿಸಿ ಜೀವನದಲ್ಲಿ ಉತ್ತಮ ರೂಪಿಸಿಕೊಳ್ಳಬೇಕು. ಅದರೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಹಿಳೆಯರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ  ಪಾಲ್ಗೊಂಡು ಸಂಭ್ರಮಿಸಿದರು. ನಂತರ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ  ಸೊಸೈಟಿಯ ಅಧ್ಯಕ್ಷರಾದ ಸುಜನ್ ಕುಮಾರ್ ಬಿಲ್ಲವ ಸಂಘದ ಅಧ್ಯಕ್ಷರಾದ ಹಾಗು ಸೊಸೈಟಿಯ ಉಪಾಧ್ಯಕ್ಷರಾದ ಸುನಿಲ್ ಪೂಜಾರಿ ನಿರ್ದೇಶಕರಾದ ಸುಂದರ ಕೋಟ್ಯಾನ್ , ಸುರೇಶ್ ಜತನ್ ,ಬೇಬಿ ಪೂಜಾರಿ  , ರಮೇಶ್ ಬಸನಾಯ್ಕ್ , ಸೊಸೈಟಿಯ  ಸಲಹಾ ಸಮಿತಿ ಸದಸ್ಯರಾದ ಗಣೇಶ್ ಪೂಜಾರಿ,  ನೇತ್ರಾವತಿ ಸಬ್ನಿಸ್  , ಲಕ್ಷ್ಮೀ ಪೂಜಾರಿ, ಸೊಸೈಟಿಯ ಸಿಬ್ಬಂದಿಗಳು  ಇದ್ದರು. ವ್ಯವಸ್ಥಾಪಕರಾದ ಚಂದ್ರ ಹೆಚ್ ಪೂಜಾರಿ ನಿರೂಪಿಸಿ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ