Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸ್ವಾಭಿಮಾನಿ ಪೆನಲ್ ಗೆ  ನಿಮ್ಮ ಮತ ನೀಡಿ: ಮಹಾವೀರ ನೀಲಜಗಿ




ಹುಕ್ಕೇರಿ.ಇಲ್ಲಿನ  ಹುಕ್ಕೇರಿ ಗ್ರಾಮೀಣ ವಿದ್ಯುತ ಸಹಕಾರಿ ಸಂಘ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸ್ವಾಭಿಮಾನ ಪೆನಲ್ ವತಿಯಿಂದ ಹುಕ್ಕೇರಿ ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸುತ್ತಾ  ಚುನಾವಣಾ ಅಭ್ಯರ್ಥಿಗಳಾದ  ಮಹಾವೀರ ನೀಲಜಗಿ ಹಾಗೂ ಶ್ರೀಮತಿ ಮಹಬೂಬಿ ಗೌಸ್ ನಾಯಿಕವಾಡಿ ಇವರ ಜೊತೆಗೂಡಿ ಸಂಜು  ನಿಲಜಗಿ, ಪ್ರಜ್ವಲ್ ನಿಲಜಗಿ, ಲಾಜಮ್ ನಾಯಕವಾಡಿ, ಜಾವಿದ್ ನಾಯಕವಾಡಿ ಜೊತೆಗೂಡಿ ವಾರ್ಡ್ ನಂಬರ್ 1ರಿಂದ ವಾರ್ಡ್ ನಂಬರ್ 10 ರವರೆಗೆ ಮನೆಮನೆಗೆ ಭೇಟಿ ನೀಡಿ ಸ್ವಾಭಿಮಾನಿ ಫೆನಲಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಆಶೀರ್ವದಿಸಬೇಕೆಂದು ಕೇಳಿಕೊಂಡರು ಇದೇ ಸಂದರ್ಭದಲ್ಲಿ ವಿವಿಧ ಗಲ್ಲಿಯಲ್ಲಿ ಆಗಿರುವ ಸಮಸ್ಯೆಗಳೇನು ನಾವೆಲ್ಲರೂ ಕೂಡಿಕೊಂಡು ಬಗೆಹರಿಸಿ ಕೊಡುತ್ತೇವೆ ಎಂದು ಮಹಾವೀರ ನಿಲಜಗಿ ಹೇಳಿದರು. ಹಾಗೂ ಮಾಧ್ಯಮದವರೊಂದಿಗೆ ಮಾತನಾಡಿ ಸ್ವಾಭಿಮಾನಿ ಪೆನಲ್ ಮಾಜಿ ಸಂಸದ   ರಮೇಶ್ ಕತ್ತಿ,  ಮಾಜಿ ಸಚಿವ  ಎ ಬಿ ಪಾಟೀಲ್ ಹಾಗೂ  ಶಾಸಕರಾದ ನಿಖಿಲ್ ಕತ್ತಿ ಇವರ ನೇತೃತ್ವದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ಅಭ್ಯರ್ಥಿಗಳಾಗಿ ನಮ್ಮನ್ನು ಆಯ್ಕೆ ಮಾಡಿರುತ್ತಾರೆ ಸ್ವಾಭಿಮಾನ ಪೆನಾಲಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ನಮಗೆ ಆಶೀರ್ವದಿಸಿ ನಾವು ನಿಮ್ಮ ಜೊತೆ ಯಾವಾಗಲೂ ಇರುತ್ತೇವೆ. ಕಳೆದ 30 ವರ್ಷದಿಂದ ಸಹಕಾರಿ ಕ್ಷೇತ್ರ ಶಿಕ್ಷಣ ಕ್ಷೇತ್ರ ಹಾಗೂ ಹಣಕಾಸಿನ ಕ್ಷೇತ್ರ ಗುರುತಿಸಿಕೊಂಡಿರುವ ನಾನು ಈ ಬಾರಿ ನನ್ನನ್ನು ಹುಕ್ಕೇರಿ ಗ್ರಾಮೀಣ ವಿದ್ಯುತ ಸಹಕಾರಿ ಸಂಘದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುತ್ತಾರೆ ಹಾಗಾಗಿ ನೀವು ನಮ್ಮ ಸ್ವಾಭಿಮಾನ ಪೆನಲಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ನಮಗೆ ಆಶೀರ್ವದಿಸಿ ಎಂದು  ಮಹಾವೀರ್ ನಿಲಜಗಿ ಹೇಳಿದರು.


 ಸ್ವಾಭಿಮಾನಿ ಫೆನಲ ಅಭ್ಯರ್ಥಿಗಳಿಗೆ ದಿನಾಂಕ  28.09.2025 ರಂದು ನಿಮ್ಮ ಮತ ಅಮೂಲ್ಯವಾದದ್ದು, ನಮ್ಮ ಸ್ವಾಭಿಮಾನ ಪೆನಲಿನ ಅಭ್ಯರ್ಥಿಗಳಿಗೆ ನಿಮ್ಮ ಮತ ನೀಡಿ ಆಶೀರ್ವದಿಸಿ ಎಂದು ನಾಯಕವಾಡಿ ಹೇಳಿದರು ಹುಕ್ಕೇರಿ ನಗರದ ಗಣ್ಯಮಾನ್ಯರು,ಮುಖಂಡರು,ಯುವಕರು ಭರ್ಜರಿ ಮತಯಾಚಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ