Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೧ ಕೋಟಿ ರೂ. ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಗೆ ಶಾಸಕ ಲಕ್ಷö್ಮಣ ಸವದಿ ಭೂಮಿ ಪೂಜೆ

ಅಥಣಿ:  ಗ್ರಾಮ ಪಂಚಾಯತ್ ಕಟ್ಟಡವು ಗ್ರಾಮೀಣ ಆಡಳಿತದ ಕೇಂದ್ರವಾಗಿದ್ದು, ಜನಸಾಮಾನ್ಯರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಆಧುನಿಕ ಸೌಕರ್ಯಗಳ ಅಗತ್ಯವಿದೆ. ಹೊಸ ಕಟ್ಟಡ ನಿರ್ಮಾಣದಿಂದ ಗ್ರಾಮಸ್ಥರಿಗೆ ಸರಕಾರದ ವಿವಿಧ ಯೋಜನೆಗಳ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ ಎಂದು ಶಾಸಕ ಲಕ್ಷö್ಮಣ ಸವದಿ ಹೇಳಿದರು
ಅಥಣಿ ತಾಲೂಕಿನ ಸಂಕೊನಹಟ್ಟಿ ಗ್ರಾಮ ಪಂಚಾಯತ (ಅಥಣಿ ಗ್ರಾಮೀಣ) ೧ ಕೋಟಿ ರೂ.ಗಳ ನೂತನ ಕಟ್ಟಡ ಕಾಮಗರಿಗೆ ಮಂಗಳವಾರ ಶಾಸಕ ಲಕ್ಷö್ಮಣ ಸವದಿ ಭೂಮಿ ನೇರವೇರಿಸಿ ಮಾತನಾಡಿದ ಅವರು ಈ ಯೋಜನೆ ಗ್ರಾಮಾಭಿವೃದ್ಧಿಗೆ ಉತ್ತೇಜನ ನೀಡುವುದರ ಜೊತೆಗೆ, ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ಸಹಕಾರಿಯಾಗಲಿದೆ. ಕಟ್ಟಡದಲ್ಲಿ ಕಚೇರಿ ಕೊಠಡಿಗಳು, ಸಭಾಂಗಣ, ದಾಖಲೆ ಸಂಗ್ರಹಣೆ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು. ಗ್ರಾಮಾಭಿವೃದ್ಧಿ ಕಾರ್ಯಗಳಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಗ್ರಾಮವು ಅಭಿವೃದ್ಧಿಯ ದಾರಿಯಲ್ಲಿ ಸಾಗುತ್ತದೆ ಎಂದು ಹೇಳಿದರು
ಈ ವೇಳೆ ಮಾಜಿ ಗ್ರಾಂ.ಪ ಅಧ್ಯಕ್ಷ ಶಂಕರ ಗಡದೆ, ಮಾಜಿ ಸದಸ್ಯರಾದ ಬರಮು ಸೋನಕರ, ಸಂಜಯ ಹಣಮಾಪುರೆ, ಅರುಣ ಬಾಸಿಂಗಿ, ಪರಸರಾಮ ಪೋಳ, ಪುಟ್ಟು ಸಿಂಧೆ, ಅಣ್ಣಪ್ಪ ಬಸರಿಖೋಡಿ, ಅಶೋಕ ಕೌಜಲಗಿ, ಮುಖಂಡರಾದ ಸುರೇಶ ಘೋಳಪ್ಪನವ, ಶಿವಾನಂದ ದಿವಾನಮಳ, ರಾಮಣ್ಣ ಧರಿಗೌಡರ, ನರಸು ಬಡಕಂಬಿ, ಅಧಿಕಾರಿಗಳಾದ ಶಿವಾನಂದ ಕಲ್ಲಾಪೂರ, ಪ್ರವೀಣ ಹುನಸಿಕಟ್ಟಿ, ಬೀರಪ್ಪ ಕಡಗಂಚಿ ಸೇರಿದಂತೆ ಗ್ರಾಮ ಪಂಚಾಯತ ಸಿಬ್ಬಂಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ