Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ: 69.23 ರಷ್ಟು ಮತದಾನ

ಬೆಂಗಳೂರು26: ರಾಜ್ಯದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನ ನಡೆದಿದೆ. ಬೆಂಗಳೂರು ಕ್ಷೇತ್ರಗಳಲ್ಲಿ ಮಾತ್ರ ಯಥಾ ಪ್ರಕಾರ ಕಡಿಮೆ ಮತದಾನವಾಗಿದೆ.


ಮಂಡ್ಯದಲ್ಲಿ ದಾಖಲೆಯ ಶೇ.81.48 ರಷ್ಟು ಮತದಾನವಾಗಿದ್ದು, ಬೆಂಗಳೂರು ಕೇಂದ್ರದಲ್ಲಿ ಶೇ.52.81 ರಷ್ಟು ಮತದಾನವಾಗಿದ್ದು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ ಎಂದು ಆಯೋಗದ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.





ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೇ.76.06, ಹಾಸನದಲ್ಲಿ ಶೇ.77.51, ದಕ್ಷಿಣ ಕನ್ನಡದಲ್ಲಿ 77.43, ಚಿತ್ರದುರ್ಗದಲ್ಲಿ ಶೇ.73.11 ರಷ್ಟು, ತುಮಕೂರಿನಲ್ಲಿ ಶೇ.77.70, ಮಂಡ್ಯದಲ್ಲಿ ಶೇ.81.48, ಮೈಸೂರಿನಲ್ಲಿ ಶೇ.70.45 ರಷ್ಟು, ಚಾಮರಾಜನಗರದಲ್ಲಿ ಶೇ.76.59 ರಷ್ಟು, ಬೆಂಗಳೂರು ಗ್ರಾಮಾಂತರದಲ್ಲಿ ಶೇ.67.29 ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.54.42, ಬೆಂಗಳೂರು ಕೇಂದ್ರ ಶೇ.52.81, ಬೆಂಗಳೂರು ದಕ್ಷಿಣ ಶೇ.53.15, ಚಿಕ್ಕಬಳ್ಳಾಪುರ ಶೇ.76.82, ಕೋಲಾರದಲ್ಲಿ ಶೇ.78.07 ರಷ್ಟು ಮತದಾನ ನಡೆದಿದೆ.




ಕೆಲವೆಡೆ ಗೊಂದಲ ನಿರ್ಮಾಣವಾಗಿ, ಚಾಮರಾಜನಗರದಲ್ಲಿ ಗ್ರಾಮವೊಂದರಲ್ಲಿ ಮೂಲಸೌಕರ್ಯ ನೀಡದೇ ಇದ್ದುದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹೊರತುಪಡಿಸಿದರೆ ರಾಜ್ಯದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿತ್ತು


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ