Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೈವಾನ್​ ವಾಯು ಸರಹದ್ದಿನಲ್ಲಿ ಕಾಣಿಸಿಕೊಂಡ 18 ಚೀನಿ ಏರ್​​ಕ್ರಾಫ್ಟ್!

ತೈಪೆ, ತೈವಾನ್: ಮಂಗಳವಾರ J-16 ಮತ್ತು KJ-500 ಸೇರಿದಂತೆ 21 ಚೀನಾದ ಮಿಲಿಟರಿ ವಿಮಾನಗಳು ತನ್ನ ವಾಯು ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ತೈವಾನ್‌ನ ರಾಷ್ಟ್ರೀಯ ರಕ್ಷಣಾ ಸಚಿವಾಲಯ ತಿಳಿಸಿದೆ. 21 ಪೀಪಲ್ಸ್ ಲಿಬರೇಶನ್ ಆರ್ಮಿ -ಪಿಎಲ್‌ಎ ವಿಮಾನಗಳಲ್ಲಿ ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿ ಉತ್ತರ, ಮಧ್ಯ, ನೈಋತ್ಯ ಮತ್ತು ಪೂರ್ವ ತೈವಾನ್‌ನ ಪೂರ್ವ ವಾಯು ರಕ್ಷಣಾ ಗುರುತಿನ ವಲಯ ಪ್ರವೇಶಿಸಿದೆ ಎಂದು ಅಲ್ಲಿನ ಸಚಿವಾಲಯ ತಿಳಿಸಿದೆ.


"21 PLA ವಿಮಾನಗಳು ವಿವಿಧ ಪ್ರಕಾರಗಳಲ್ಲಿ ಪತ್ತೆಯಾಗಿವೆ. ಅವುಗಳಲ್ಲಿ 18 ವಿಮಾನಗಳು ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿ ಉತ್ತರ, ಮಧ್ಯ, ನೈಋತ್ಯವನ್ನು ಪ್ರವೇಶಿಸಿವೆ ಎಂದು ತೈವಾನ್‌ನ ರಾಷ್ಟ್ರೀಯ ರಕ್ಷಣಾ ಸಚಿವಾಲಯವು X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಸೋಮವಾರ, ತೈವಾನ್ 9 ಚೀನೀ ಮಿಲಿಟರಿ ವಿಮಾನಗಳು ಮತ್ತು 9 ನೌಕಾ ಹಡಗುಗಳು ತೈವಾನ್ ಸುತ್ತಲೂ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿತ್ತು, ಅದರಲ್ಲಿ 6 ತೈವಾನ್ ಜಲಸಂಧಿಯ ಮಧ್ಯದ ರೇಖೆಯನ್ನು ದಾಟಿ ತೈವಾನ್‌ನ ಪೂರ್ವ ವಾಯು ರಕ್ಷಣಾ ಗುರುತಿನ ವಲಯವನ್ನು ಪ್ರವೇಶಿಸಿವೆ ಎಂದು ತೈವಾನ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಆಗಸ್ಟ್‌ ಆರಂಭದಿಂದ ಇಲ್ಲಿಯವರೆಗೆ 71 ವಿಮಾನ ಗಳು ಹಾಗೂ 36 ಬಾರಿ ಚೀನಾದ ಹಡಗುಗಳನ್ನು ಪತ್ತೆ ಮಾಡಲಾಗಿದೆ ಎಂದು ತೈವಾನ್ ನ್ಯೂಸ್ ವರದಿ ಮಾಡಿದೆ. ಸೆಪ್ಟೆಂಬರ್ 2020 ರಿಂದ ತೈವಾನ್ ಸುತ್ತಲೂ ಚೀನಾದ ಮಿಲಿಟರಿ ವಿಮಾನಗಳು ಮತ್ತು ನೌಕಾ ಹಡಗುಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಚೀನಾ ತನ್ನ ಹಿಡಿತವನ್ನು ಸಾಧಿಸುವ ಯತ್ನವನ್ನು ಮತ್ತಷ್ಟು ತೀವ್ರಗೊಳಿಸಿದೆ. ತೈವಾನ್ ನ್ಯೂಸ್ ವರದಿಯ ಪ್ರಕಾರ, ಚೀನಾ ತೈವಾನ್​​ ಅನ್ನು ನೇರವಾಗಿ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅದರ ಹಿಡಿತವನ್ನು ಬಿಗಿಗೊಳಿಸಲು ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ