Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು, ಜನವರಿ 25: ಗಣರಾಜ್ಯೋತ್ಸವ  ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಜನ ಪೊಲೀಸರು ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಪಾತ್ರರಾಗಿದ್ದಾರೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು:  ಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್​ಆರ್​ಪಿ, ಬೆಂಗಳೂರು, ಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್​ಆರ್​ಪಿ, ತುಮಕೂರು.ಎಲ್ಲ ರಾಜ್ಯಗಳ ಪೊಲೀಸ್​, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025ರ ಗಣರಾಜ್ಯೋತ್ಸವ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.


ಸೇವಾ ಪದಕ ಪುರಸ್ಕೃತರು



  • ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್​ಇ, ಬೆಂಗಳೂರು

  • ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್​, ಪೊಲೀಸ್​ ಪ್ರಧಾನ ಕೇಂದ್ರ ಕಚೇರಿ

  • ಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್​ಬಿ, ಕೊಪ್ಪಳ

  • ಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರು

  • ವೀರೆಂದ್ರ ನಾಯಕ್​ ಎನ್​, ಡೆಪ್ಯೂಟಿ ಕಮಾಂಡೆಂಟ್​, ಕೆಎಸ್​ಆರ್​ಪಿ, ಬೆಂಗಳೂರು

  • ಗೋಪಾಲಕೃಷ್ಣ ಬಿ ಗೌಡರ್​, ಡಿವೈಎಸ್​ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿ

  • ಹೆಚ್​. ಗುರುಬಸವರಾಜ, ಪೊಲೀಸ್​ ಇನ್ಸ್​ಪೆಕ್ಟರ್​​, ಲೋಕಾಯುಕ್ತ, ಚಿತ್ರದುರ್ಗ

  • ಜಯರಾಜ್​ ಹೆಚ್​ ಪೊಲೀಸ್​ ಇನ್ಸ್​ಪೆಕ್ಟರ್​, ಗೋವಿಂದಪುರ ಪೊಲೀಸ್​ ಠಾಣ, ಬೆಂಗಳೂರು

  • ಪ್ರದೀಪ್​ ಬಿ ಆರ್​, ಸರ್ಕಲ್​ ಇನ್ಸ್​ಪೆಕ್ಟರ್​ ಆಫ್​ ಪೊಲೀಸ್​, ಹೊಳೆನರಸಿಪುರ ವೃತ್ತ, ಹಾಸನ

  • ಮೊಹಮದ್​ ಮುಕರಮ್​, ಪೊಲೀಸ್​ ಇನ್ಸ್​ಪೆಕ್ಟರ್ ಸಿಸಿಬಿ, ಬೆಂಗಳೂರು

  • ವಸಂತ್​ ಕುಮಾರ್​ ಎಂಎ, ಪೊಲೀಸ್​ ಇನ್ಸ್​ಪೆಕ್ಟರ್, ಬ್ಯುರೋ ಆಫ್​ ಇಮಿಗ್​ರೇಷನ್​

  • ಮಂಜುನಾಥ ವಿ.ಜಿ, ಎಎಸ್​ಐ ಸಿಐಡಿ, ಬೆಂಗಳೂರು

  • ಅಲ್ತಾಪ್​ ಹುಸೇನ್​ ಎನ್​ ದಖನಿ, ಎಎಸ್​ಐ, ಬೆಂಗಳೂರು

  • ಬಲೇಂದ್ರನ್​ ಸ್ಟೇಷನ್​ ಆರ್​ಹೆಚ್​ಸಿ, ಕೆಎಸ್​ಆರ್​ಪಿ, ಬೆಂಗಳೂರು

  • ಅರುಣಕುಮಾರ, ಸಿಹೆಚ್​ಸಿ, ಡಿಐಜಿಪಿ ಕಚೇರಿ, ಕಲಬುರಗಿ

  • ನಯಾಜ್​ ಅಂಜುಮ್​ ಎಹೆಚ್​ಸಿ ಡಿಪಿಓ, ಚಿಕ್ಕಮಗಳೂರು

  • ಶ್ರೀನಿವಾಸ ಎಂ, ಸಿಹೆಚ್​ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು

  • ಅಶ್ರಪ್​ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು

  • ಶಿವಾನಂದ ಬಿ, ಸಿಹೆಚ್​​ಸಿ ಕುಂದಾಪುರ ಪೊಲೀಸ್​ ಠಾಣೆ, ಉಡುಪಿ

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ