Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮಾ ಜ್ಯೋತಿಬಾ ಫುಲೆ ಅವರ 197ನೇ ಜಯಂತಿ ಆಚರಣೆ

ಹಳ್ಳೂರ, 11. ಆಧುನಿಕ ಕಾಲದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು ಸಮಾಜ ಸುಧಾರಕ ಸಮಾನತೆಯ ಹರಿಕಾರರಾಗಿ ದೀನ ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿ ಬಾಳಿಗೆ ಬೆಳಕನ್ನು ನೀಡಿದವರು ಮಹಾತ್ಮಾ ಜ್ಯೋತಿಬಾ ಫುಲೆ ಎಂದು ಮುಖಂಡ ಸಿದ್ದಪ್ಪ ಕೂಲಿಗೊಡ ಹೇಳಿದರು.

ಅವರು ಗ್ರಾಮದಲ್ಲಿ ನಡೆದ ಮಹಾತ್ಮಾ ಜ್ಯೋತಿಬಾ ಫುಲೆ ಅವರ 197ನೇ ಜಯಂತಿ ಆಚರಣೆಯಲ್ಲಿ ಮಾತನಾಡುತ್ತಾ ಜ್ಯೋತಿಬಾ ಫುಲೆ ಅವರು ಜನಸಾಮಾನ್ಯರು ಶಿಕ್ಷಣದ ಮೂಲಕ ದಮನಿತರನ್ನು ಮೇಲಕ್ಕೆತ್ತಿ ಮಹಿಳೆಯರಿಗೂ ಶಾಲೆ ತೆರೆದು ಸಮಾನತೆಯ ಕನಸು ಬಿತ್ತಿ ಮಹಾತ್ಮಾ ಎಂದೇ ಖ್ಯಾತಿಯನ್ನು ಪಡೆದಿದ್ದಾರೆಂದು ಹೇಳಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಮಾತನಾಡಿ ಡಾಂಭಿಕ ಧರ್ಮ ಪಂಥ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು ಬಡ ಹಿಂದುಳಿದ ಜನರ ಬಾಳಿಗೆ ಬೆಳಕು ನೀಡಿ ಸಮಾಜಕ್ಕೆ ಅಪಾರ ಕೊಡುಗೆ ನೀಡಿದವರು ಮಹಾತ್ಮಾ ಜ್ಯೋತಿಬಾ ಫುಲೆ ಎಂದು ಹೇಳಿದರು

ಪ್ರಾರಂಭದಲ್ಲಿ ಜ್ಯೋತಿಬಾ ಫುಲೆ ಅವರ ಜನ್ಮ ಜಯಂತಿಯನ್ನು ಭಾವ ಚಿತ್ರಕ್ಕೆ ಪೂಜೆಯನ್ನು ಉದಯ ಮಠಪತಿ ನೆರವೇರಿಸಿದರು.   ಈ ಸಮಯದಲ್ಲಿ ಯಮನಪ್ಪ ನಿಡೋಣಿ. ಭೀಮಪ್ಪ ಸಪ್ತಸಾಗರ. ಶಿವಪ್ಪ ಅಟ್ಟಮಟ್ಟಿ. ರಾಮಣ್ಣ ನಿಡೋಣಿ. ಶ್ರೀಶೈಲ ಹಿರೇಮಠ್. ಕಲ್ಲಪ್ಪ ಹುಬ್ಬಳ್ಳಿ.ಸಿದ್ಮಲ್ ನಿಡೋಣಿ. ರಾಮಣ್ಣ ಅಥಣಿ.ಲಕ್ಷ್ಮಣ ಕೌಜಲಗಿ. ನಾಗಪ್ಪ ಗೋಸಬಾಳ.ಹಣಮಂತ ಗೋಲಬಾಂವಿ. ವಿಠ್ಠಲ ತೋಟಗಿ. ಅನೀಲ ಕತ್ತಿ. ಶ್ರೀಶೈಲ ನಾವಿ. ಆನಂದ ಮೂಡಲಗಿ. ಸೋಮು ನಿಡೋಣಿ. ಮಹಾಂತೇಶ ಗರಗ. ದುಂಡಪ್ಪ ಕುಳ್ಳೊಳ್ಳಿ. ಭೀಮಪ್ಪ ನಿಡೋಣಿ ಪುಂಡಲೀಕ ಲಕ್ಷ್ಮೇಶ್ವರ ಸೇರಿದಂತೆ ಅನೇಕರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ