Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಶೇ.20 ರಷ್ಟು ಇಳಿಕೆ!

ಅಯೋಧ್ಯೆ: ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಶೇ.20ರಷ್ಟು ಇಳಿಕೆ ಕಂಡುಬಂದಿದೆ ಎಂದು ಅಯೋಧ್ಯೆಯ ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ಈ ಕುರಿತು ಅಮರ್​ ಉಜಾಲಾ ಸುದ್ದಿ ಮಾಡಿದ್ದು, ಪ್ರವಾಸೋದ್ಯಮ ಉತ್ತಮವಾಗಿದ್ದರೂ ಕೂಡ ಏಪ್ರಿಲ್​ನಿಂದ ಅದರ ವೇಗ ಕಡಿಮೆಯಾಗಿದೆ. ಅರ್ಥಶಾಸ್ತ್ರಜ್ಞ ಪ್ರೊ.ವಿನೋದ್ ಶ್ರೀವಾಸ್ತವ ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ತಮ್ಮ ಸಮೀಕ್ಷೆಯ ಆಧಾರದ ಮೇಲೆ ಹೇಳುವುದಾದರೆ ಭಕ್ತರು ಅಯೋಧ್ಯೆಗೆ ದರ್ಶನಕ್ಕೆ ಬರುತ್ತಿದ್ದಾರೆ, ಆದರೆ ಬಹಳ ಕಡಿಮೆ ಖರ್ಚು ಮಾಡುತ್ತಿದ್ದಾರೆ ಎಂದರು.





ಪ್ರಾಣಪ್ರತಿಷ್ಠೆ ಬಳಿಕ ಏಪ್ರಿಲ್​ವರೆಗೆ ಸುಮಾರು ಒಂದೂವರೆ ಲಕ್ಷ ಮಂದಿ ಪ್ರತಿದಿನ ಅಯೋಧ್ಯೆಗೆ ಬರುತ್ತಿದ್ದರು. ಈಗ ಭಕ್ತರ ಸಂಖ್ಯೆ ಶೇ.20ರಷ್ಟು ಕಡಿಮೆಯಾಗಿದೆ. ಅಯೋಧ್ಯೆಯ ಒಟ್ಟು ರಾಜ್ಯದ ಆಂತರಿಕ ಉತ್ಪನ್ನಕ್ಕೆ ಪ್ರವಾಸಿಗರು ನೀಡುವ ಆದಾಯದಲ್ಲಿ ಅಲ್ಪಾವಧಿಯ ಕುಸಿತ ಕಂಡುಬಂದಿದೆ.

 




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ