Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರ ಚನ್ನಮ್ಮ ಸಂಗ್ರಾಮ ವಿಜಯದ 200ನೇ ವರ್ಷ ಹರ್ಷ ತಂದಿದೆ :ಸತೀಶ್ ಜಾರಕಿಹೊಳಿ

ದೇಶದ ಪ್ರಥಮ ದೇಶದ ಸ್ವಾತಂತ್ರ್ಯ ವೀರ ಮಹಿಳೆ ಕಿತ್ತೂರ ಚನ್ನಮ್ಮ. ಸಚಿವೆ ಲಕ್ಷ್ಮೀ ಹೆಬ್ಬಾಳಕರ 

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರ ಚನ್ನಮ್ಮಾಜಿ ಅವರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದ್ದು ಎಲ್ಲರಿಗೂ ಪ್ರೇರಣೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ದೇಶದಲ್ಲಿ ಇತಿಹಾಸದಲ್ಲಿ ನಾಳಿನ ದಿನ ಬಹಳ ಪವಿತ್ರವಾದದ್ದು ಏಕೆಂದರೆ ತಾಯಿ ಕಿತ್ತೂರು ಚನ್ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷ್ ರಾಯಭಾರಿ ಟ್ಯಾಕರೇ ಅವನನ್ನು ಯುದ್ಧದಲ್ಲಿ ಕೊಂದು ಸಂಗ್ರಾಮ ವಿಜಯಿಯಾಗಿ 200 ವರ್ಷ ಈ ಸಂದರ್ಭದಲ್ಲಿ ಇಂದು ಬೆಳಗಾವಿ ನಾಳೆಯಿಂದ ಮೂರು ದಿನಗಳ ಕಾಲ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ನೇತೃತ್ವದಲ್ಲಿ ಅದ್ದೂರಿ 200 ನೇ ವಿಜಯೋತ್ಸವ ಕಿತ್ತೂರು ಉತ್ಸವ ನಡೆಯುತ್ತಿರುವದು ನಮ್ಮ ಹೆಮ್ಮೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.



ಅವರು ಮಂಗಳವಾರ ಸಂಜೆ ನಡೆದ ಕರ್ನಾಟಕ ಸರ್ಕಾರ, ಜಿಲ್ಲಾ ಆಡಳಿತ, ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಚನ್ನಮ್ಮನ ಕಿತ್ತೂರು ಉತ್ಸವ 2024 ರ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಯಾಂಡಲವುಡ, ಬಾಲಿವುಡ ಗಾಯಕ ಕೂನಾಲ ಗಾಂಜಾವಾಲ, ಕನ್ನಡದ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಅವರು ನಡೆಸಿಕೊಡುವ ಮತ್ತು ಸ್ವಾತಂತ್ರ್ಯ ಸಂಗ್ರಾಮ ಗೀತೆಗಳ, ಹಾಡು, ಭರತ ನಾಟ್ಯ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ ಮಾತನಾಡಿ ಇಂದು ಬೆಳಗಾವಿಯಲ್ಲಿ ಉತ್ಸವ ನಾಳೆಯಿಂದ ಮೂರು ದಿನಗಳ ಕಾಲ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಅದ್ದೂರಿ ಕಿತ್ತೂರು ಉತ್ಸವ ನೆರವೇರುವದು ಎಂದರು.

ಕಾರ್ಯಕ್ರಮದಲ್ಲಿ ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಶಾಸಕ ರಾಜು ಸೆಟ್, ಎಮ್ ಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಮೇಯರ್, ಉಪಮೆಯರ, ಆಡಳಿತ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು . ಜಿಲ್ಲಾ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ ಕನ್ನಡದ ಅಭಿಮಾನಿಗಳಿಗೆ ಕಿತ್ತೂರು ಉತ್ಸವದ ಸಮೃಮದ ಕಾರ್ಯಕ್ರಮ ಮನಸೊರೆಗೊಂಡಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ