Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರ್ಮೀತ್ ರಾಮ್​ ರಹೀಮ್​ ಸಿಂಗ್'ಗೆ ಮತ್ತೆ 21 ದಿನಗಳ ಪೆರೋಲ್

ಚಂಡೀಗಢ: ಕೊಲೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್​ ರಹೀಮ್​ ಸಿಂಗ್'ಗೆ ಮತ್ತೆ 21 ದಿನಗಳ ಪೆರೋಲ್ ನೀಡಲಾಗಿದೆ.

ಈ ಮೂಲಕ ಕಳೆದ 4 ವರ್ಷಗಳಲ್ಲಿ ಇದು ಹತ್ತನೇ ಬಾರಿ ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಗುರ್ಮೀತ್ ಅವರು ಬಾಗ್‌ಪತ್‌ನ ಬರ್ನಾವಾದಲ್ಲಿರುವ ಡೇರಾ ಆಶ್ರಮದಲ್ಲಿ ತಂಗಲಿದ್ದಾರೆಂದು ಮೂಲಗಳು ತಿಳಿಸಿವೆ.

56 ವರ್ಷದ ರಾಮ್ ರಹೀಮ್, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಗಮನಾರ್ಹ ಅನುಯಾಯಿಗಳನ್ನು ಹೊಂದಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಎಂಟು ಪ್ರತ್ಯೇಕ ಸಂದರ್ಭಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಫರ್ಲೋ ಮತ್ತು ಪೆರೋಲ್‌ ನಡುವ ಸ್ವಲ್ಪ ವ್ಯತ್ಯಾಸ ಇದೆ. ಪೆರೋಲ್ ಎಂದರೆ ತಾತ್ಕಾಲಿಕವಾಗಿ ವಿಶೇಷ ಉದ್ದೇಶಕ್ಕಾಗಿ ಅಥವಾ ಶಿಕ್ಷೆಯ ಅವಧಿ ಮುಗಿಯುವ ಮೊದಲು ಸಂಪೂರ್ಣವಾಗಿ ಬಿಡುಗಡೆ ಮಾಡುವುದು. ಉತ್ತಮ ನಡವಳಿಕೆಯ ಕೈದಿಗಳನ್ನು ಈ ರೀತಿ ಬಿಡುಗಡೆ ಮಾಡಲಾಗುತ್ತದ. ಫರ್ಲೋ ಎಂದರೆ ಜೈಲಿನಿಂದ ಅಪರಾಧಿಗಳ ಅಲ್ಪಾವಧಿಯ ತಾತ್ಕಾಲಿಕ ಬಿಡುಗಡೆಯಾಗಿದೆ.

ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರಾಮ್‌ ರಹೀಮ್‌ ಅಕ್ಟೋಬರ್ 18, 2021 ರಂದು ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಗುರ್ಮೀತ್ ರಾಮ್ ರಹೀಮ್ ದೋಷಿ ಎಂದು ತೀರ್ಪು ನೀಡಿತ್ತು. ನ್ಯಾಯಾಲಯ ರಾಮ್ ರಹೀಮ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ