Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಯನಾಡ್ ಭೂಕುಸಿತದಲ್ಲಿ 30 ಮಕ್ಕಳು ಸೇರಿ 215 ಮೃತದೇಹ ಪತ್ತೆ; 206 ಮಂದಿ ನಾಪತ್ತೆ

ತಿರುವನಂತಪುರಂ ಆಗಸ್ಟ್ 03: ವಯನಾಡಿನ  ಮುಂಡಕೈ ಮತ್ತು ಚೂರಲ್​​​ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಹೇಳಿದ್ದಾರೆ. ಚಾಲಿಯಾರ್ ನದಿಯಿಂದ ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟ. ಆದರೆ, ರಕ್ಷಣಾ ಕಾರ್ಯಕರ್ತರು ಭರವಸೆ ಕಳೆದುಕೊಳ್ಳದೆ ಜೀವ ಉಳಿಸಲು ಯತ್ನಿಸುತ್ತಿದ್ದಾರೆ ಎಂದು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೇಳಿದ್ದಾರೆ.

ದುರಂತದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ. ಮೊದಲ ಹಂತದಲ್ಲಿ ಹಲವೆಡೆ ಸಿಲುಕಿರುವವರನ್ನು ಪತ್ತೆ ಹಚ್ಚಿ ರಕ್ಷಿಸುವ ಪ್ರಯತ್ನ ನಡೆದಿದೆ. ಜೀವದ ಕುರುಹುಗಳಾದರೂ ಇದ್ದರೆ, ರಕ್ಷಣಾ ಕಾರ್ಯಕರ್ತರು ಅವರನ್ನು ಹುಡುಕಿ, ಕಾಪಾಡಲು ಪ್ರಯತ್ನಿಸಿದರು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ನಿಲಂಬೂರ್ ಪ್ರದೇಶದಲ್ಲಿ ಪತ್ತೆಯಾದ ಮೃತ ದೇಹಗಳು ಮತ್ತು ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟಕರವಾಗಿದೆ.

ಒಟ್ಟು 215 ಮೃತದೇಹಗಳು ಪತ್ತೆಯಾಗಿವೆ. 87 ಮಹಿಳೆಯರು ಮತ್ತು 98 ಪುರುಷರು ಇದ್ದಾರೆ. ದುರಂತದಲ್ಲಿ 30 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. 148 ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ.  206 ಮಂದಿ ನಾಪತ್ತೆಯಾಗಿದ್ದಾರೆ. 81 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಜನರನ್ನು ಬಿಡುಗಡೆ ಮಾಡಿ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಯನಾಡಿನಲ್ಲಿ 93 ಶಿಬಿರಗಳಲ್ಲಿ 10,042 ಜನರಿದ್ದಾರೆ. ಚೂರಲ್​​ಮಲದಲ್ಲಿ 10 ಶಿಬಿರಗಳಲ್ಲಿ 1707 ಜನರು ಆಶ್ರಯ ಪಡೆದಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ದುರಂತದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ. ಮೊದಲ ಹಂತದಲ್ಲಿ ಹಲವೆಡೆ ಸಿಲುಕಿರುವವರನ್ನು ಪತ್ತೆ ಹಚ್ಚಿ ರಕ್ಷಿಸುವ ಪ್ರಯತ್ನ ನಡೆದಿದೆ. ಜೀವದ ಕುರುಹುಗಳಾದರೂ ಇದ್ದರೆ, ರಕ್ಷಣಾ ಕಾರ್ಯಕರ್ತರು ಅವರನ್ನು ಹುಡುಕಿ, ಕಾಪಾಡಲು ಪ್ರಯತ್ನಿಸಿದರು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ನಿಲಂಬೂರ್ ಪ್ರದೇಶದಲ್ಲಿ ಪತ್ತೆಯಾದ ಮೃತ ದೇಹಗಳು ಮತ್ತು ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟಕರವಾಗಿದೆ.

ಒಟ್ಟು 215 ಮೃತದೇಹಗಳು ಪತ್ತೆಯಾಗಿವೆ. 87 ಮಹಿಳೆಯರು ಮತ್ತು 98 ಪುರುಷರು ಇದ್ದಾರೆ. ದುರಂತದಲ್ಲಿ 30 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. 148 ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ.  206 ಮಂದಿ ನಾಪತ್ತೆಯಾಗಿದ್ದಾರೆ. 81 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಜನರನ್ನು ಬಿಡುಗಡೆ ಮಾಡಿ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಯನಾಡಿನಲ್ಲಿ 93 ಶಿಬಿರಗಳಲ್ಲಿ 10,042 ಜನರಿದ್ದಾರೆ. ಚೂರಲ್​​ಮಲದಲ್ಲಿ 10 ಶಿಬಿರಗಳಲ್ಲಿ 1707 ಜನರು ಆಶ್ರಯ ಪಡೆದಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ