Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ೨೧ರಂದು ವಿಶ್ವ ೧೧ನೇ ಯೋಗ ದಿನಾಚರಣೆ

ಹುನಗುಂದ; ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕದ ಮೈದಾನದಲ್ಲಿ ಜೂನ್ ೨೧ರಂದು ಬೆಳಿಗ್ಗೆ ೬.೪೫ಕ್ಕೆ ವಿಶ್ವ ೧೧ನೇ ಯೋಗ ದಿನಾಚರಣೆ ಕಾರ್‍ಯಕ್ರಮ ನಡೆಯುವದೆಂದು ವಿಮ ಸಂಘದ ಗೌರವ ಕಾರ್‍ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ ಹೇಳಿದರು. ಗುರುವಾರ ಬೆಳಿಗ್ಗೆ ವಿಮ ಸಂಘದಲ್ಲಿ ನಡೆಸಿದ ಪತ್ರಿಗೋಷ್ಠಿಯಲ್ಲಿ ಅವರು ಮಾತನಾಡುತ್ತ ಖ್ಯಾತ ಯೋಗ ಶಿಕ್ಷಕ ಮಹಾಂತೇಶ ಗೌಡರ ಮತ್ತು ಸಂಸ್ಥೆಯಲ್ಲಿ ಕಾರ್‍ಯನಿರ್ವಹಿಸುವ ಎಲ್ಲ ಶಾಲೆಗಳ ಶಾರೀರಿಕ ಶಿಕ್ಷಕರ ಮಾರ್ಗದರ್ಶನಲ್ಲಿ ಈ ಯೋಗ ದಿನಾಚರಣೆ ಪ್ರಾತ್ಯಕ್ಷಿಕೆ ನಡೆಯಲಿದೆ. ಅಂದು ಬೆಳಿಗ್ಗೆ ೬.೪೫ಕ್ಕೆ ಪ್ರಾರಂಭವಾಗುವ ಯೋಗಾ ಕಾರ್‍ಯಕ್ರಮದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು ಸಾರ್ವಜನಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲೊಳ್ಳಬೇಕು. ಜೊತೆಗೆ ಸಂಘದ ಅಡಿಯಲ್ಲಿ ನಡೆಯುವ ಎಲ್ಲ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮತ್ತು ಸಿಬ್ಬಂಗಳು ಹಾಗೂ ಸಂಸ್ಥೆಯ ನಿರ್ದೇಶಕ ಮಂಡಳಿ ಪಾಲ್ಗೊಳ್ಳಲಿದ್ದಾರೆ. ಈ ಯೋಗಾ ಕಾರ್‍ಯಕ್ರಮದಲ್ಲಿ ನಗರದ ಸಾರ್ವಜನಿಕರು ಪಾಲ್ಗೊಳ್ಳಲು ಶುಕ್ರವಾರ ಧ್ವನಿವರ್ಧಕ ಮೂಲಕ ಪ್ರಚಾರ ನೀಡಲಾಗುವದೆಂದು ಡಾ. ಕಡಪಟ್ಟಿ ತಿಳಿಸಿದರು. ಹಿರಿಯ ನಿರ್ದೇಶಕ ಬಸವರಾಜ ಕೆಂದೂರ, ಡಾ. ದೇಸಾಯಪ್ಪ ಹವಾಲ್ದಾರ, ರಾಚಪ್ಪ ರಾಜಮನಿ, ವೀರಣ್ಣ ಬಳೂಟಗಿ, ಅರುಣ ದುದ್ಗಿ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ