Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಯಿಂದ ಸಿದ್ಧಾರೂಢ ಮಠದ ಜೀಣೋದ್ಧಾರಕ್ಕಾಗಿ ೩ಲಕ್ಷ ರೂ ಮೊತ್ತ

ಯರಗಟ್ಟಿ,ಜು.೨೮: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಧರ್ಮಾಧಿಕಾರಿಗಳು ರಾಜ್ಯದೆಲ್ಲೆಡೆ ಧಾರ್ಮಿಕ ಕ್ಷೇತ್ರಗಳ ಜಿರ್ಣೋದ್ಧಾರಕ್ಕೆ ಪೂರಕವಾಗಿ ಸಹಾಯ ಹಸ್ತ ನೀಡುತ್ತಿದ್ದಾರೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಲವಕುಮಾರ ಹೇಳಿದರು.
ಸಮೀಪದ ಸೋಮಾಪೂರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಯಿಂದ ಸಿದ್ಧಾರೂಢ ಮಠಕ್ಕೆ ಜೀಣೋದ್ಧಾರಕ್ಕಾಗಿ ೩ಲಕ್ಷ ರೂ ಮೊತ್ತದ ಡಿ.ಡಿ. ವಿತರಿಸಿ ಮಾತನಾಡಿದ ಅವರು, ಸಂಸ್ಥೆಯ ವಿರೇಂದ್ರ ಹೆಗ್ಗಡೆಯವರಿಗೆ ಆಶ್ರಮದ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಮನವಿ ಮೇರೆಗೆ ಪೂಜ್ಯರ ಮಾರ್ಗದರ್ಶನದಲ್ಲಿ ಆಶ್ರಮದ ಜೀರ್ಣೋದ್ದಾರಕ್ಕೆ ಶ್ರೀಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅನುದಾನ ಮಂಜುರು ಮಾಡಲಾಗಿದೆ ಎಂದು ಹೇಳಿದರು.
ಜೈದೇವ ಸ್ವಾಮೀಜಿ ಮಾತನಾಡಿ, ಧರ್ಮಸ್ಥಳ ಹಲವಾರು ದಾನಗಳಿಗೆ ಹೆಸರಾಗಿದೆ. ನಾಡಿನ ಜನರ ನೋವನ್ನು ದೂರ ಮಾಡುವ ಧಾರ್ಮಿಕ ಕ್ಷೇತ್ರವಾಗಿದೆ. ಅವರ ಸಮಾಜಿಕ ಕಾರ್ಯಗಳು ಇನ? ರಾಜ್ಯಾದ್ಯಂತ ಪಸರಿಸಲಿ ಎಂದು ಹಾರೈಸಿದರು.ಜಿಲ್ಲಾ ನಿರ್ದೇಶಕ ಲವಕುಮಾರ, ಯೋಜನಾಧಿಕಾರಿ ಶ್ರೀಕಾಂತ, ವಲಯ ಮೇಲ್ವೀಚರಕ ನಾಗರಾಜ.ಡಿ ಅವರನ್ನು ಶ್ರೀಗಳು ಗ್ರಾಮಸ್ಥರು ಸನ್ಮಾನಿಸಿದರು.ಯರಗಟ್ಟಿ ಯೋಜನಾಧಿಕಾರಿ ಶ್ರೀಕಾಂತ, ವಲಯ ಮೇಲ್ವಿಚಾರಕ ನಾಗರಾಜ ನಾಯ್ಕ, ಆರ್.ಬಿ.ಅಣ್ಣಿಗೇರಿ, ಪ್ರಕಾಶ ನಾಯ್ಕರ, ಅರುಣ ಗೊರಾಬಾಳ, ಮಹಾದೇವ ಜಮನಾಳ, ದೇಮಪ್ಪ ದೇಸಾಯಿ, ಸಿದ್ಧಾರೂಢ ಗೊಟಿ, ದೇಮಪ್ಪ ಬುಶನ್ನವರ, ಮರಮೇಶ ನಾಯ್ಕರ, ಪಿಎಸ್.ನಾಯ್ಕರ, ಸಾಗರ ದೊಡಮನಿ, ಸುರೇಶ ನಾಯ್ಕರ ಸಿದ್ದಪ್ಪ ಗೊರಬಾಳ ಸೇರಿದಂತೆ ಭಕ್ತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ