Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲಗಳನ್ನು ಪಡೆದು ಸಕಾಲಕ್ಕೆ ಮರು ಪಾವತಿಸಲು ಹೊಸಮನಿ ಮನವಿ

ಇಂಡಿ: ನಮ್ಮ ಸಹಕಾರಿ ಸಂಘದಿಂದ ಸಾಲ ಪಡೆದುಕೊಂಡ ಪ್ರತಿಯೊಬ್ಬ ರೈತರು ಸಕಾಲಕ್ಕೆ ಸಾಲ ಮರು ಪಾವತಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಸಂಘದಲ್ಲಿ ಯಾವುದೆ ಅವೇವಹಾರವಾಗದಂತೆ ನೋಡಿಕೊಳ್ಳುತ್ತಿದ್ದು ಇಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯುತ್ತಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಹೇಳಿದರು.
ಅವರು ತಾಲೂಕಿನ ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ಆವರಣದಲ್ಲಿ ಹಮ್ಮಿಕೊಂಡ ವಿವಿಧ್ದೋಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರಿ ಸಂಘ ನಿಯಮಿತದ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು.
ಕಳೇದ ಹಲವಾರು ವರ್ಷಗಳಿಂದ ನಷ್ಟ ಅನುಭವಿಸುತ್ತಾ ಬಂದಿತ್ತು. ಪ್ರಸ್ತೂತ ಲಾಭದಲ್ಲಿ ನಮ್ಮ ಸಂಘ ಮುನ್ನಡೆಸಿಕೊಂಡು ಹೋಗುತ್ತಿದ್ದೆವೆ. ಆದ್ದರಿಂದ ರೈತರು ಕಿರು ಹಾಗೂ ದಿರ್ಘಾವಧಿ, ಒಡಿ ಸಾಲಗಳನ್ನು ಪಡೆದು ಸಕಾಲಕ್ಕೆ ಮಹರುವಾತಿಸಬೇಕು. ಸರ್ಕಾರ ರೈತರಿಗಾಗಿ ನೀಡುವ ಶೂನ್ಯ ಬಡ್ಡಿ ರಹಿತ ಸಾಲದ ಸದುಪಯೋಗ ಪಡೇದುಕೊಳ್ಳಬೇಕು ಎಂದರು.
ವೇದಿಕೆ ಮೇಲೆ ಉಪಾದ್ಯಕ್ಷ ಶ್ರೀಮಂತ ಗುಂದವಾನ, ನಿರ್ದೇಶಕರಾದ ಆನಂದ ಪವಾರ, ಮೈಬುಬು ಜಮಾದಾರ, ಧರ್ಮೇಂದ್ರ ಚಾಬುಕಸವಾರ, ಪ್ರಭು ವಾಲಿಕಾರ, ಸಿದ್ದು ಹಂದ್ರಾಳ, ಶಿವು ಪೂಜಾರಿ, ಪಾಂಡುರಂಗ ಜಾಧವ, ವಿಠ್ಠಲ ಬನಸೋಡೆ, ಕಲ್ಲಪ್ಪ ಮುಚ್ಚಂಡಿ, ನಾಮ ನಿರ್ದೇಶಕ ಸದಸ್ಯರಾದ ಸುರ್ಯಕಾಂತ ಕುಂಬಾರ, Pಇತರರು ಇದ್ದರು.
ವಾರ್ಷಿಕ ವರದಿಯನ್ನು ಮುಖ್ಯಕಾರ್ಯನಿರ್ವಾಹಣಾಧಿಕಾರಿ ವಿಷ್ಣು ವಾಘಮೊಡೆ ವಾಚಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಜಾಧವ, ಶಿವಗೊಂಡ ಹೂಗಾರ, ಶಿವಪುತ್ರ ಬೆನಕನಹಳ್ಳಿ, ಅರ್ಜುನ ಜಾಧವ, ಗುರುಬಾಳ ಪೂಜಾರಿ, ಅಣ್ಣಪ್ಪ ಅಹಿರಸಂಗ, ಸುಭಾಸ ಥೋರತ, ಭೀಮಾಶಂಕರ ಹೊಸಮನಿ, ಮಾಧವರಾವ ಪವಾರ, ಮಲ್ಲಿಕಾರ್ಜುನ ಲಿಗಾಡೆ, ಗುಡುಸಾಬ ಅಹೀರಸಂಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ರಾಜಕುಮಾರ ಚಾಬುಕಸವಾರ ಸ್ವಾಗತಿಸಿ ನಿರೂಪಿಸಿದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ