LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮರಣೋತ್ತರ ಪರಿಹಾರ ನಿಧಿಯಿಂದ ೩೦ ಸಾವಿರ ವಿಮಾ ಪರಿಹಾರ ವಿತರಣೆ


ಅಥಣಿ: ಶ್ರೀ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಟಿ ಲಿ., ಯಕ್ಸಂಬಾ (ಮಲ್ಟಿ-ಸ್ಟೇಟ್) ಅಥಣಿ ಶಾಖೆಯ ಅಮೂಲ್ಯ ಸಾಲದ ಸದಸ್ಯರಾಗಿದ್ದ ಶ್ರೀಮತಿ ಮಂಗಲ ರಾಜೇಂದ್ರ ಬಾಗಡಿ ಅವರು ನಿದನರಾದ ಹಿನ್ನೆಲೆಯಲ್ಲಿ ಸಂಸ್ಥೆಯ ಸದಸ್ಯರ ಮರಣೋತ್ತರ ಪರಿಹಾರ ನಿಯಿಂದ ೩೦ ಸಾವಿರ ರೂ.ಗಳ ಮೊತ್ತದ ವಿಮಾ ಪರಿಹಾರ ಚೇಕ್‌ನ್ನು ಅವರ ವಾರಸುದಾರ ಮನ ಅಕ್ಷಯ ಬಾಗಡಿ ಅವರಿಗೆ ವಿತರಿಸಲಾಯಿತು.
ಅಥಣಿ ಪಟ್ಟಣದಲ್ಲಿ ಶುಕ್ರವಾರ : ಶ್ರೀ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಟಿ ಸಂಸ್ಥೆಯ ಸ್ಥಾನಿಕ ಸಲಹಾ ಸಮಿತಿ ಸದಸ್ಯರು ಮರಣೋತ್ತರ ಪರಿಹಾರ ಹಣದ ಚೇಕ್‌ನ್ನು ವಾರಸುದಾರರಿಗೆ ಹಂಚಿಕೆ ಮಾಡಿದರು
ಈ ವೇಳೆ ಮಾತನಾಡಿದ ಉದಯಕುಮಾರ ಗುಂಡಾ ಅವರು ಸಂಸ್ಥೆಯ ಸಂಸ್ಥಾಪಕರು ಭಾರತೀಯ ರಾಷ್ಟ್ರೀಯ ಸಹಕಾರ ಸಂಘ ನವದೆಹಲಿ ನಿರ್ದೇಶಕರು ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಮತ್ತು ಸಹ ಸಂಸ್ಥಾಪಕಿ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಮಾರ್ಗದರ್ಶನದಲ್ಲಿ ಮರಣೋತ್ತರೆ ನೆರವನ್ನು ವಾರಸುದಾರರಿಗೆ ಹಂಚಿಕೆ ಮಾಡಲಾಗಿದೆ. ಸದಸ್ಯರ ಕುಟುಂಬಗಳಿಗೆ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ಮರಣೋತ್ತರ ಪರಿಹಾರ ನಿಯಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಸದಸ್ಯತ್ವದ ಜೊತೆಗೆ ಕುಟುಂಬದ ಹಿತಾಸಕ್ತಿಗೂ ಸಂಸ್ಥೆ ಆದ್ಯತೆ ನೀಡುತ್ತಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಸಲಹಾ ಸಮಿತಿ ಅಧ್ಯಕ್ಷ ಉದಯಕುಮಾರ ಗುಂಡಾ, ಸದಸ್ಯರಾದ ಮಲ್ಲಿಕಾರ್ಜುನ ಗೋಟಖಿಂಡಿ, ಭರತ ಸೋಮಯ್ಯ,  ಮನೋಹರ ಹಂಜಿ, ರಾಜೇಂದ್ರ  ಜಕನೂರ,  ಪ್ರಸನ್ನ ಸಗರಿ,  ಆನಂದ ಟೋನಪಿ,  ಜಗದೀಶ ಧರ್ಮದಾಸನಿ ಹಾಗೂ ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್