Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಕ್ರೀಡೆಯಲ್ಲಿ ಮಕ್ಕಳಿಗೆ ಸ್ಫೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ"

ಹುನಗುಂದ; ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಎಂದಿಗೂ ವಿಶೇಷ ಗೌರವವಿದೆ. ಅವರು ಸದಾ ಸ್ಫೂರ್ತಿದಾಯಕರಾಗಿರುತ್ತಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಅವರು ತಾಲೂಕಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫- ೨೬ ನೇ ಸಾಲಿನ ಹುನಗುಂದ ಮತ್ತು ಇಲಕಲ್ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ. ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ಮಿತಿ ಇಲ್ಲ. ಎಲ್ಲ ವಯೋಮಾನದವರೂ ಭಾಗವಹಿಸಬಹುದು. ಮಕ್ಕಳಿಗೆ ಸ್ಫೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ನಮ್ಮ ಜೀವನದಲ್ಲೂ ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಮುನ್ನಡೆಯಬೇಕು. ಉತ್ತಮ ಜೀವನ ನಿರ್ವಹಣೆಯ ಕಲೆಗಾರಿಕೆಯನ್ನು ಕ್ರೀಡಾಕೂಟಗಳಿಂದಲೂ ಮೈಗೂಡಿಸಿ ಕೊಳ್ಳಲು ಸಾಧ್ಯ ಕ್ರೀಡೆಯಲ್ಲಿ ನಾವು ಸಕ್ರೀಯವಾಗಿ ತೊಡಗಿಸಿಕೊಂಡರೆ ದೈಹಿಕ ಸಾಮರ್ಥ್ಯ ಮಾತ್ರವಲ್ಲ ನಮಗೆ ಜೀವನೋತ್ಸಾಹವನ್ನೂ ನೀಡುತ್ತದೆ ಎಂದರು. ಕ್ಷೇತ್ರ ಶಿಕ್ಷಣಾದಿಕಾರಿ ಜಾಸ್ಮೀನ ಕಿಲ್ಲೇದಾರ ಪ್ರಾಸ್ತಾವಿಕವಾಗಿ ಮಾತನಾಡಿದ, ಯುವಜನ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ. ಕಾರ್ಯಕ್ರಮದಲ್ಲಿ ನಗರಸಭೆ ಅದ್ಯಕ್ಷೆ ಸುಧಾರಾಣಿ ಸಂಗಮ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಮಹಾಂತೇಶ ಹನಮನಾಳ, ಮುಖಂಡರಾದ ಮಹಾಂತೇಶ ಅವಾರಿ, ವಿಜಯಮಹಾಂತೇಶ ಗದ್ದನಕೇರಿ, ಸದಾಶಿವ ಗುಡಗುಂಟಿ, ನಾಗರಾಜ ಹೊಸೂರ, ವಿನೋದ ಭೋವಿ, ಶಂಕರ ಪೈಲ, ಸಂಗಮೇಶ ಪಾಟೀಲ, ಎಂ.ಟಿ. ನಡುವಿನಮನಿ, ನಧಾಪ, ಎಂಎಸ್.ಪಾಟೀಲ, ಸೇರಿದಂತೆ ಅನೇಕರು ಇದ್ದರು,
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ