Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಘದಿಂದ ರೈತರಿಗೆ ಉಪಯೋಗವಾಗುವ ಕೆಲಸವನ್ನು ಮಾಡುತ್ತೇನೆ : ವಿಠ್ಠಲ ಬಂಟನೂರ

ಯರಗಟ್ಟಿ: ಸಮೀಪದ ರೈನಾಪೂರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರೈನಾಪೂರ ೨೦೨೪ ೨೫ನೇ ಸಾಲಿನ ೮೩ನೇ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ನಡೆಯಿತು.ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ವಿಠ್ಠಲ ಬಂಟನೂರ ಮಾತನಾಡಿ, ಹಿಂದಿನ ಸಹಕಾರ ವರ್ಷದ ಮಂಡಳಿಯು ಮಂಡಿಸಿದ ವಾರ್ಷಿಕ ವರದಿಯನ್ನು ಪರಿಗಣಿಸುವದು. ಹಿಂದಿನ ಸಹಕಾರ ವರ್ಷದ ಲೆಕ್ಕ ಪರಿಶೋಧನಾ ವರದಿ ಮತ್ತು ಅದರ ಬಗೆಗಿನ ಮಂಡಳಿ ವರದಿಯನ್ನು ಪರಿಗಣಿಸಿದುವುದು.ನಿರ್ದಿಷ್ಟ ಮೀಸಲು ಮತ್ತು ಇತರ ನಿಧಿಗಳು ಸೃಜಿಸುದು. ರೈತರಿಗೆ ಏನಾದರೂ ಸಂಘದಿಂದ ಉಪಯೋಗವಾಗುವ ಕೆಲಸವನ್ನು ಮಾಡುತ್ತೇನೆ.

ಬೀಜ ಗೊಬ್ಬರವನ್ನು ರೈತರಿಗೆ ತಂದು ಮುಟ್ಟಿಸುವ ವ್ಯವಸ್ಥೆಯನ್ನು ನಾವು ಎಲ್ಲ ಆಡಳಿತ ಮಂಡಳಿಯವರು ಬರುವ ಮುಂದಿನ ಸಮಯದಲ್ಲಿ ರೈತರಿಗೆ ಉಪಯೋಗ ವಾಗುವಂತೆ ಮನಮುಟ್ಟುವ ಒಳ್ಳೆಯ ಕೆಲಸವನ್ನು ಮಾಡುತ್ತೇವೆ.ಪ್ರಸ್ತುತ ವರ್ಷದಲ್ಲಿ ಸಂಘದಿಂದ ರೈತರಿಗೆ ೬ ಕೊಟಿ ೩೬ ಲಕ್ಷ ಸಾಲ ನೀಡಿದೆ ಮತ್ತು ವಿವಿಧ ಬ್ಯಾಂಕುಗಳಲ್ಲಿ ೨,೦೬,೧೦,೦೮೧,೦೦ ಠೇವಣಿ ಇಡಲಾಗಿದೆ ಹಾಗೂ ಪ್ರಸ್ತುತ ವರ್ಷದ ೨೦,೬೫,೩೧೧-೦೦ ಲಾಭ ಗಳಿಸಿದ ಎಂದು ಸಂಘದ ಅಧ್ಯಕ್ಷ ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಆನಂದ ಪಟ್ಟಣಶೆಟ್ಟಿ, ನಿರ್ದೇಶಕರಾದ ಬಸವರಾಜ ಪಟ್ಟಣಶೆಟ್ಟಿ, ಭೀಮಪ್ಪ ಕಳ್ಳಿಗುದ್ದಿ, ಹೇಮರೆಡ್ಡಿ ಚುಳಕಿ, ಹನಮಂತ ಶಿದ್ನಾಳ, ಮಂಜುನಾಥ ದಳವಾಯಿ, ಭೀಮಪ್ಪ ಮುಡೆನ್ನವರ, ಮುದಕಪ್ಪ ಜೂಗನವರ, ಸುಧಾ ಪಟ್ಟಣಶೆಟ್ಟಿ, ಶಾಂತವ್ವ ಶಿದ್ನಾಳ, ಪಡೆಪ್ಪ ನರಗಟ್ಟಿ, ಎಸ್. ಎಮ್. ಪತ್ತಾರ, ಸಿಬ್ಬಂದಿ ವರ್ಗದವರಾದ ಬಸವರಾಜ ಪಟ್ಟಣಶೆಟ್ಟಿ, ಯಲ್ಲಪ್ಪ ತಳವಾರ ಹಾಗೂ ಶೇರುದಾರರು ಗ್ರಾಮಸ್ಥರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ