Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅಯ್ಯಪ್ಪ ಸೇವಾ ಸಂಘದ ಮೂಲ ಉದ್ದೇಶ ಶಬರಿಮಲೈಯಲ್ಲಿ ಅನ್ನದಾಸೋಹ"

ಯರಗಟ್ಟಿ,ಅ.೧೦: ಅಖಿಲ ಭಾರತ ಅಯ್ಯಪ್ಪ ಸ್ವಾಮಿ ಸೇವಾ ಸಂಘ, ಕರ್ನಾಟಕ ರಾಜ್ಯ ಪರಿ?ತ್ತಿನ ೨೦೨೪-೨೫ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಧಾರವಾಡದ ಹನುಮಂತಪ್ಪ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಇತ್ತಿಚೆಗೆ ಜರುಗಿತು.
ರಾಜ್ಯದ ಕಾರ್ಯದರ್ಶಿಯವರಾದ ಪಿ.ಪಿ. ಮುರಳಿಧರನ್, ಮಾತನಾಡಿದ ಅವರು ಪ್ರತಿ ವ? ಕಾರ್ತಿಕ ಮಾಸದಲ್ಲಿ ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘಂದಿಂದ ಶಬರಿಮಲೈಯಲ್ಲಿ ಅನ್ನದಾಸೋಹ ಮಾಡುವುದು ಮೂಲ ಉದ್ದೇಶವಾಗಿದೆ. ಸಂಘದಿಂದ ಪ್ರತಿ ತಿಂಗಳುಗಳನ್ನು ಒಳಗೊಂಡಂತೆ ಪ್ರತೀ ವ?ವೂ ಮಂಡಲ ವ್ರತ ಕಾಲದಲ್ಲಿ ಆರೋಗ್ಯ (ಮೇಡಿಕಲ್) ಸೇವೆ, ಕುಡಿಯುವ ನೀರಿನ ಸೇವೆ, ಅಸ್ತವ್ಯಸ್ತರಾದ ಭಕ್ತರನ್ನು ಸ್ಟ್ರೆಚ್ಚರ್ ಮೂಲಕ ಆಸ್ಪತ್ರೆಗೆ ಅತಿಶೀಘ್ರದಲ್ಲಿ ಹೆಗಲಮೇಲೆ ಹೊತ್ತು ತಲುಪಿಸುವ ಸೇವೆಯನ್ನು ಸತತ ೮೦ ವ?ಗಳಿಂದ ಶಬರಿಮಲೆ ಶ್ರೀ ಸ್ವಾಮಿ ಅಯ್ಯಪ್ಪನ ಸನ್ನಿಧಾನದಲ್ಲಿ ನಮ್ಮ ಸಂಘ ತೊಡಗಿದೆ ಎಂದು ಹೇಳಿದರು.
ನಂತರ ರಾಜ್ಯ ಖಜಾಂಚಿ ಕೆ. ನಾರಾಯಣ ಗುರುಸ್ವಾಮಿ ಮಾತನಾಡಿ ಭಗವಂತನ ಸೇವೆಯೆಂದರೆ ೪೧ ದಿನಗಳ ಕಠಿಣ ವ್ರತ ಮತ್ತು ಅನ್ನದಾಸೋಹದ ಮೂಲಕ ಅಯ್ಯಪ್ಪ ಸ್ವಾಮಿಯ ಸೇವೆಮಾಡಿದರೆ ಸಕಲ ಸಿದ್ಧಿ ಸಿಗುತ್ತದೆ ಎಂದು ಹೇಳಿದರು.ಈ ವೇಳೆ ರಾಜ್ಯಾಧ್ಯಕ್ಷರಾದ ಕೆ. ರಮೇಶ್, ರಾಜ್ಯ ಉಪಾಧ್ಯಕ್ಷರಾದ ಪಿ. ಬಿ. ಸುಬ್ರಹ್ಮಣ್ಯಂ, ರೇವಪ್ಪ ರೆಡ್ಡಿ, ವೀರೇಂದ್ರ ಪ್ರಸಾದ, ಜಿ. ಬಾಲಮುರುಗನ್, ವಿರೂಪಣ್ಣ ಗುಡಿ, ವಿರೇಶ್ ಕಲಬುರ್ಗಿ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಮುರಳಿ ಮೋಹನ್ ಡಿ.ಎನ್, ಮಹಾಂತೇಶ್ ಗೊನ್ನಾಗರ, ಕೆ. ಟಿ. ಗಿರೀಶ್, ಎಂ. ಸುಬ್ರಹ್ಮಣ್ಯ, ಕೆ. ಎಂ. ಗೋಪಿ ಸೇರಿದಂತೆ ಬೆಳಗಾವಿ, ಧಾರವಾಡ, ಗದಗ, ವಿವಿಧ ಜಿಲ್ಲೆಗಳ ಮಾಲಾದಾರಿಗಳು ಅನೇಕರು ಇದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*