Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯರಗಟ್ಟಿ : ಸಮುದಾಯ ಭವನಗಳು ಸಾಮಾಜಿಕ ಸಂಘಟನೆ, ಸಮಾಜದ ಏಳಿಗೆಗಾಗಿ ಬಳಕೆಯಾಗಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಜೀವಾಪೂರ ಗ್ರಾಮದಲ್ಲಿ ಈಚಗೆ ಹಮ್ಮಿಕೊಂಡಿದ್ದ ಪಂಚಾಯತ್ ರಾಜ ಇಂಜನಿಯರಿಂಗ ಇಲಾಖೆ ಉಪ ವಿಭಾಗ ಸವದತ್ತಿ ೨೦೨೫. ೨೬ನೇ ಸಾಲಿನ ಶಾಸಕರ ಅನುದಾನದಡಿ ಶ್ರೀ ಬಸವೇಶ್ವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಯುವ ಮಿತ್ರರು ಸಮಾಜದ ಅಬಿವೃದ್ಧಿಗೆ ಪೂರ್ವಕವಾದ ಕರ್ಯ ಚಟುವಟಿಕೆಗಳನ್ನು ಮಾಡಬೇಕು. ವಿಶ್ವಕ್ಕೆ ಬುಧ್ಧ, ಬಸವ, ಅಂಬೇಡ್ಕರ ಅವರ ಕೊಡುಗೆ ಅಪಾರವಾಗಿದ್ದು, ಅವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕು ಎಂದರು.ಕಾಂಗ್ರೆಸ ಮುಖಂಡ ವೆಂಕಣ್ಣ ಯರಡ್ಡಿ, ಮಾತನಾಡಿ, ಗ್ರಾಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಹೇಳಿದರು.
ಮುನವಳ್ಳಿ ಸೋಮಶೇಖರಮಠದ ಮುರುಘೇಂದ್ರ ಸ್ವಾಮೀಜಿ, ಶಂಕರಯ್ಯ ಹಿರೇಮಠ, ಮುಖಂಡ ಕಲ್ಮೇಶ ಬಾಲರಡ್ಡಿ, ಮುತ್ತನಗೌಡ ನಾಯ್ಕರ, ಗೌಡಪ್ಪ ನಾಯ್ಕರ, ಸದಾಶಿವ ಗೋಪಾಳಿ, ಪುಟ್ಟು ಅರಳಿಕಟ್ಟಿ, ಕೃಷ್ಣ ಅರೆಬೆಂಚಿ, ಸುರೇಶ ಅರಳಿಕಟ್ಟಿ, ಬಸವರಾಜ ಗಿರೆಡ್ಡಿ, ಗಿರೀಶ ಯರಡ್ಡಿ, ಬಸಪ್ಪ ಕಮಕೇರಿ, ಕೃಷ್ಣ ಚೌರಡ್ಡಿ, ಶೇಟ್ಟೆಪ್ಪ ಮಾದರ, ಬಸವರಾಜ ತಳವಾರ, ರಮೇಶ ನರಿ, ಪ್ರವೀಣ ಯರಡ್ಡಿ, ಹನಮಂತ ರಂಗನ್ನವರ, ರಮೇಶ ಅರಳಿಕಟ್ಟಿ, ಸಚೀನ ಅಳಗೋಡಿ, ಯಂಕಣ್ಣಾ ಕಳ್ಳಿಗುದ್ದಿ ಸೇರಿದಂತೆ ಕಾರ್ಯಕರ್ತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ