Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯರಗಟ್ಟಿ : ಸಮೀಪದ ಸತ್ತಿಗೇರಿ ಗ್ರಾಮದ ಮಳಿಮಲ್ಲೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ನಿಮಿತ್ಯ ಸಹಕಾರ ಸಂಘದ ಸಂಸ್ಥಾಪಕ ಸಿದ್ದನಗೌಡ ಸಣ್ಣರಾಮನಗೌಡ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಸಹಕಾರ ಸಪ್ತಾಹ ಧ್ವಜಾರೋಹಣ ನೆರವೇರಿಸಿದರು.

ಪಿಕೆಪಿಎಸ್ ಅಧ್ಯಕ್ಷ ಮಹಾಂತೇಶ ಗೋಡಿ ಸಿದ್ದನಗೌಡ ಸಣ್ಣರಾಮನಗೌಡ ಸಂಸ್ಥಾಪಕ ಅಧ್ಯಕ್ಷರಾಗಿದ್ದರು ಮತ್ತು ಇವರನ್ನು ನಮ್ಮ ದೇಶದ ಸಹಕಾರ ಚಳುವಳಿಯ ಪ್ರವರ್ತಕರು ಎಂದು ಪರಿಗಣಿಸಲಾಗುತ್ತದೆ. ಸಹಕಾರ ಸಂಘಗಳಿ ಸಂಬಂಧಿಸಿದಂತೆ, ಮೈಸೂರು ಸಹಕಾರ ಸಂಘಗಳ ಕಾಯಿದೆ ೧೯೫೯ ನಮ್ಮ ರಾಜ್ಯದ ಮೊದಲ ಶಾಸನ ಮತ್ತು ೨೫-೦೫-೧೯೬೦ ರಿಂದ ಅಸ್ತಿತ್ವಕ್ಕೆ ಬಂದಿರುತ್ತದೆ. ಕರ್ನಾಟಕ, ಭಾರತದ ಸಹಕಾರ ಚಳುವಳಿಯಲ್ಲಿ ಮೂರನೇ ಸ್ಥಾನದಲ್ಲಿಇತ್ತು

ಸ್ವತಂತ್ರ ಭಾರತದ ಅಭ್ಯುದಯಲ್ಲಿ ಸಹಕಾರ ಕ್ಷೇತ್ರದ ಮಹತ್ವವನ್ನು ಮನಗಂಡ ಭಾರತದ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಸಹಕಾರ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿದರು. ಆ ಕಾರಣಕ್ಕಾಗಿ ಅವರ ಜನ್ಮ ದಿನದಂದು ಪ್ರಾರಂಭಿಸಿ ಒಂದು ವಾರಗಳ ಕಾಲ ರಾಷ್ಟ್ರೀಯ ಸಹಕಾರ ಸಪ್ತಾಹ (ನವೆಂಬರ್ ೧೪೨೦) ಆಚರಿಸಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಬಸಯ್ಯ ಸಾಲಿಮಠ, ಗುರಪಾದಪ್ಪ ಪಾಟೀಲ, ಬಂಗಾರೆಪ್ಪ ಹರಳ, ಗುರಪಾದಪ್ಪ ಗೋಡಿ, ಇಬ್ರಾಹಿಂಸಾಬ ಮುಲ್ಲಾ, ಈರಣ್ಣಾ ವಾಲಿ, ಬಸಪ್ಪ ಮುನ್ಯಾಳ, ಶ್ರೀಶೈಲ ಸವದತ್ತಿ, ದುರಗಪ್ಪ ಬಂಡಿವಡ್ಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ