Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಇತ್ತಿಚೇಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೧೪ನೆಯ ವಾರ್ಷಿಕ ಘಟಿಕೋತ್ಸವದಲ್ಲಿ ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ವಿಜಯಪುರ ನಗರ ಡಿವೈಎಸ್‌ಪಿ ಬಸವರಾಜ ಯಲಿಗಾರ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.

ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಯಲಿಗಾರ ಅವರಿಗೆ ವಿಪ ಮಾಜಿ ಸದಸ್ಯ ಅರುಣ ಶಹಾಪೂರ, ಸಿಂದಗಿ ಕಾನಿಪ ಸಂಘದ ತಾಲೂಕು ಅಧ್ಯಕ್ಷ ಆನಂದ ಶಾಬಾದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪೂರ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ, ನಿವೃತ್ತ ಎಎಸ್‌ಐ ಎಂ.ಎಂ.ಹಂಗರಗಿ, ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಮುಂಡೇವಾಡಗಿ, ತಾಶಿಪ್ರ ಮಂಡಳಿ ನಿರ್ದೇಶಕ ವಿ.ಬಿ.ಕುರುಡೆ, ಚಂದ್ರಶೇಖರ ನಾಗರಬೆಟ್ಟಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಸಂಗನಗೌಡ ಪಾಟೀಲ, ಶಿವಾನಂದ ಬಡಾನೂರ, ಶಿವಾನಂದ ರೋಡಗಿ, ಭೀಮಾಶಂಕರ ತಾರಾಪೂರ, ದಾನೇಶ ಬಮ್ಮಣ್ಣಿ, ಪಂಡಿತ ಯಂಪುರೆ, ಮಹಾಂತೇಶ ನೂಲಾನವರ ಸೇರಿದಂತೆ ಅವರ ಸ್ನೇಹಿತರ ಬಳಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*