Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಕೇಶ ಮೈಗೂರ ಅವಿರೋಧವಾಗಿ ಆಯ್ಕೆ

ಅಥಣಿ: ಸಂಘಟನಾತ್ಮಕವಾಗಿ ಸಂಘದ ಎಲ್ಲ ಸದಸ್ಯರ ಹಿತ ಕಾಪಡಲು ಹಾಗೂ ಸದಸ್ಯರಿಗೆ ಸರಕಾರದಿಂದ ಸಿಗಬೇಕಾದ ಸವತ್ತುಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕ ಪ್ರೇಯತ್ನ ಮಾಡುತ್ತೇನೆ. ನನಗೆ ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ಎಲ್ಲ ಸದಸ್ಯರಿಗೆ ಗೌರವಪೂರ್ವಕ ಅಭಿನಂಧನೆ ಸಲ್ಲಿಸುತ್ತೇನೆ ಎಂದು ನೂತನ ಅಧ್ಯಕ್ಷ ರಾಕೇಶ ಮೈಗೂರ ಹೇಳಿದರು.

ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಥಣಿ ತಾಲ್ಲೂಕು ಘಟಕಕ್ಕೆ ರಾಕೇಶ ಮೈಗೂರ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇತರ ಪಧಾಧಿಆರಿಗಳಾದ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಹೇಬ ತೆಲಸಂಗ, ಖಜಾಂಚಿಯಾಗಿ ಚಂದ್ರಶೇಖರ ತೇವರಟ್ಟಿ, ಉಪಾಧ್ಯಕ್ಷ ಸಿದ್ದರಾಜು ಗಾಲಿ, ಪ್ರಕಾಶ ಪೂಜಾರಿ, ಕಾರ್ಯದರ್ಶಿಗಳಾಗಿ ಪರಶುರಾಮ ನಂದೇಶ್ವರ, ಶ್ರೀಶೈಲ ಮಾಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿಣಿ ಸದಸ್ಯರಾಗಿ ಜಗದೀಶ ಖೋಬ್ರಿ, ವಿಜಯಕುಮಾರ ಅಡಹಳ್ಳಿ, ರಮೇಶ ಬಾದವಾಡಗಿ, ಮಹಾಂತೇಶ ಕೆಂಚಣ್ಣವರ, ಮೋಹನ ಪಾಠಣಕರ, ಸುಭಾಷ ಕಾಂಬಳೆ, ಸದಾನಂದ ಮಾಡಗ್ಯಾಳ ಆಯ್ಕೆಗೊಂಡರು. ಕಾ.ನಿ.ಪ ಸಂಘದ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ರಾಜ್ಯ ಕಾರ್ಯಕಾರಣಿ ಸದಸ್ಯ ಮಲ್ಲಿಕಾರ್ಜುನ ಗೊಂಧಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಕುಂತಿನಾಥ ಕಲ್ಮನಿ, ಭೀಮಪ್ಪ ಕಿಚಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಬಸವರಾಜ ಚಮಕೇರಿ, ಸುಕುಮಾರ ಬನ್ನೂರೆ ಸೇರಿದಂತೆ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*