Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷೇತ್ರ ಅಧ್ಯಯನ ಪ್ರವಾಸ ಜ್ಞಾನ ವಿಕಾಸಕ್ಕೆ ಪೂರಕ : ತಳವಾರ

ಸಂಕೇಶ್ವರ : ಸ್ಥಳೀಯ ಪಿ.ಎಮ್ ಶ್ರೀ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಧಾರವಾಡ ಕೃಷಿ ವಿಶ್ವ ವಿದ್ಯಾಲಯಕ್ಕೆ ಕ್ಷೇತ್ರ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ವೀಕ್ಷಣೆ ಮೂಲಕ ಜ್ಞಾನ ವಿಕಾಸಕ್ಕೆ ಪೂರಕವಾಗುವ ಉದ್ದೇಶದಿಂದ ಮಕ್ಕಳಿಗೆ ಕ್ಷೇತ್ರ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಕರಾದ ಎ.ಎ.ತಳವಾರ ತಿಳಿಸಿದರು.

ವಿದ್ಯಾರ್ಥಿಗಳಿಗೆ ಎಂ.ಕೆ ಹುಬ್ಬಳ್ಳಿಯಲ್ಲಿರುವ ಬಸವಣ್ಣನವರ ಮಡದಿಯ ಐಕ್ಯ ಸ್ಥಳಕ್ಕೆ ಭೇಟಿ ನೀಡಿ ನಂತರ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಡಾ ! ವಿ.ಬಿ.ಕುಲಿಗೋಡ ಅವರನ್ನು ಭೇಟಿ ಮಾಡಿ ಪರಿಸರದ ಬಗ್ಗೆ ಮಾಹಿತಿ ಪಡೆಯಲಾಯಿತು.

ಕೃಷಿ ವಿಧ್ಯಾರ್ಥಿಗಳು ಬೆಳೆದ ಬೆಳೆಗಳಾದ ಹತ್ತಿ, ಕಾಳು ಮೆಣಸು ಹಾಗೂ ವಿವಿಧ ತರಹದ ಜೋಳದ ಬೆಳೆಗಳು ಮತ್ತು ಔಷಧಿ ಸಸ್ಯಗಳು, ಮರಗಳ ಪ್ರಾಮುಖ್ಯತೆ ಬಗ್ಗೆ
ಮಕ್ಕಳು ಮಾಹಿತಿ ಪಡೆದರು.

ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪ್ರಾಯೋಗಿಕ ಕಲಿಕೆಯ ಅರಿವನ್ನು ಮಕ್ಕಳಲ್ಲಿ ಮೂಡಿಸಿದರು. ದ.ರಾ.ಬೇಂದ್ರೆಯವರ ಸ್ವಗೃಹಕ್ಕೆ ಮಕ್ಕಳು ಭೇಟಿ ಹಾಗೂ ವಿನಯ ಕುಲಕರ್ಣಿಯವರು ಡೈರಿ ಫಾರ್ಂನ ವೈಶಿಷ್ಟತೆಯನ್ನು ಗಮನಿಸಿದರು.

ಶಾಲೆಯ ಮುಖ್ಯೋಪಾಧ್ಯಾಕರಾದ ಎ.ಎ.ತಳವಾರ, ಶಿಕ್ಷಕರಾದ ಬಿ.ಎಮ್.ವಾದರೆ, ಎಸ್.ಟಿ. ಮದ್ಯಾಪಗೋಳ್, ಎಸ್.ಎಚ್ ಬಾಗವಾನ, ಪ್ರಿಯಾಂಕಾ ಬಂದಾಯಿ, ಎಲ್.ಎ. ಮಿರಜಕರ್, ಗೀತಾ ಮುಧೋಳ, ಶಬಾನಾ ಹುಣಶಿಕಟ್ಟಿ, ಸೈರಾಭಾನು ರವಡೂರ, ಬಿ.ಬಿ.ಪಾಟೀಲ, ಸಾವಂತನ್ನರ ಸೇರಿದಂತೆ ಅನೇಕರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ