Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷೇತ್ರ ಅಧ್ಯಯನ ಪ್ರವಾಸ ಜ್ಞಾನ ವಿಕಾಸಕ್ಕೆ ಪೂರಕ : ತಳವಾರ

ಸಂಕೇಶ್ವರ : ಸ್ಥಳೀಯ ಪಿ.ಎಮ್ ಶ್ರೀ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಧಾರವಾಡ ಕೃಷಿ ವಿಶ್ವ ವಿದ್ಯಾಲಯಕ್ಕೆ ಕ್ಷೇತ್ರ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ವೀಕ್ಷಣೆ ಮೂಲಕ ಜ್ಞಾನ ವಿಕಾಸಕ್ಕೆ ಪೂರಕವಾಗುವ ಉದ್ದೇಶದಿಂದ ಮಕ್ಕಳಿಗೆ ಕ್ಷೇತ್ರ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಕರಾದ ಎ.ಎ.ತಳವಾರ ತಿಳಿಸಿದರು.

ವಿದ್ಯಾರ್ಥಿಗಳಿಗೆ ಎಂ.ಕೆ ಹುಬ್ಬಳ್ಳಿಯಲ್ಲಿರುವ ಬಸವಣ್ಣನವರ ಮಡದಿಯ ಐಕ್ಯ ಸ್ಥಳಕ್ಕೆ ಭೇಟಿ ನೀಡಿ ನಂತರ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಡಾ ! ವಿ.ಬಿ.ಕುಲಿಗೋಡ ಅವರನ್ನು ಭೇಟಿ ಮಾಡಿ ಪರಿಸರದ ಬಗ್ಗೆ ಮಾಹಿತಿ ಪಡೆಯಲಾಯಿತು.

ಕೃಷಿ ವಿಧ್ಯಾರ್ಥಿಗಳು ಬೆಳೆದ ಬೆಳೆಗಳಾದ ಹತ್ತಿ, ಕಾಳು ಮೆಣಸು ಹಾಗೂ ವಿವಿಧ ತರಹದ ಜೋಳದ ಬೆಳೆಗಳು ಮತ್ತು ಔಷಧಿ ಸಸ್ಯಗಳು, ಮರಗಳ ಪ್ರಾಮುಖ್ಯತೆ ಬಗ್ಗೆ
ಮಕ್ಕಳು ಮಾಹಿತಿ ಪಡೆದರು.

ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪ್ರಾಯೋಗಿಕ ಕಲಿಕೆಯ ಅರಿವನ್ನು ಮಕ್ಕಳಲ್ಲಿ ಮೂಡಿಸಿದರು. ದ.ರಾ.ಬೇಂದ್ರೆಯವರ ಸ್ವಗೃಹಕ್ಕೆ ಮಕ್ಕಳು ಭೇಟಿ ಹಾಗೂ ವಿನಯ ಕುಲಕರ್ಣಿಯವರು ಡೈರಿ ಫಾರ್ಂನ ವೈಶಿಷ್ಟತೆಯನ್ನು ಗಮನಿಸಿದರು.

ಶಾಲೆಯ ಮುಖ್ಯೋಪಾಧ್ಯಾಕರಾದ ಎ.ಎ.ತಳವಾರ, ಶಿಕ್ಷಕರಾದ ಬಿ.ಎಮ್.ವಾದರೆ, ಎಸ್.ಟಿ. ಮದ್ಯಾಪಗೋಳ್, ಎಸ್.ಎಚ್ ಬಾಗವಾನ, ಪ್ರಿಯಾಂಕಾ ಬಂದಾಯಿ, ಎಲ್.ಎ. ಮಿರಜಕರ್, ಗೀತಾ ಮುಧೋಳ, ಶಬಾನಾ ಹುಣಶಿಕಟ್ಟಿ, ಸೈರಾಭಾನು ರವಡೂರ, ಬಿ.ಬಿ.ಪಾಟೀಲ, ಸಾವಂತನ್ನರ ಸೇರಿದಂತೆ ಅನೇಕರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ