Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಖಿಲ ಭಾರತ ಕ್ರೈಸ್ತ ಮಹಾ ಸಭಾ, ಜಿಲ್ಲಾ ಘಟಕ ಪದಾಧಿಕಾರಿಗಳ ಆಯ್ಕೆ



 ಬಳ್ಳಾರಿ. ಮಾ. 26.: ಅಖಿಲ ಭಾರತ ಕ್ರೈಸ್ತ ಮಹಾಸಭಾ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು  ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಅಧ್ಯಕ್ಷರು ಮತ್ತು ಉಸ್ತುವಾರಿಗಳಾದ ಜಿ ನುಂಕೇಶ್ ಡೇವಿಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಸಂಘದ ಕಚೇರಿಯಲ್ಲಿ ಇಂದು ಜಿಲ್ಲಾ ಘಟಕದ ಅಧ್ಯಕ್ಷರಾದ ಜಿ ನುಂಕೇಶ್  ಡೇವಿಡ್  ಅಧ್ಯಕ್ಷತೆಯಲ್ಲಿ ಎಲ್ಲಾ ಸದಸ್ಯರು ಸಭೆ ಸೇರಿ  ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡರು. ಸಂಘಟನೆಯ  ಜಿಲ್ಲಾ ಉಪಾಧ್ಯಕ್ಷರನ್ನಾಗಿ H ವೆಂಕಟೇಶ , ಕಾರ್ಯದರ್ಶಿಯಾಗಿ B. ಉಮೇಶ ಇವರನ್ನು ನೇಮಕ ಮಾಡಲಾಯಿತು ಮತ್ತು   ತಾಲೂಕು ವಾರು ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು. ಬಳ್ಳಾರಿ ತಾಲೂಕಿನ ಗ್ರಾಮಾಂತರ ಘಟಕದ  ಅಧ್ಯಕ್ಷ ರನ್ನಾಗಿ H. ಹೊನ್ನುರ್ ಸ್ವಾಮಿ ಕಾರ್ಯದರ್ಶಿಯನ್ನಾಗಿ  ಸುರೇಶ್ A K ಇವರನ್ನು, ಕಂಪ್ಲಿ ತಾಲೂಕಿನ ಅಧ್ಯಕ್ಷರನ್ನಾಗಿ ಪಂಪಾಪತಿ, ಕಾರ್ಯದರ್ಶಿಯನ್ನಾಗಿ  ದಯಾನಂದ್ ಇವರನ್ನು . ಸಿರುಗುಪ್ಪ ತಾಲೂಕಿನ ಘಟಕದ ಅಧ್ಯಕ್ಷರನ್ನಾಗಿ  ದೇವೇಂದ್ರ. B.S, ಉಪಾಧ್ಯಕ್ಷರನ್ನಾಗಿ ದೇವರಾಜ್ ರವರನ್ನು, ಕಾರ್ಯದರ್ಶಿಯನ್ನಾಗಿ  ರಾಘವೇಂದ್ರ ರವರನ್ನು . ಸಂಡೂರು ತಾಲೂಕಿನ ಅಧ್ಯಕ್ಷರನ್ನಾಗಿ ಶೇಖರ್,  ಉಪಾಧ್ಯಕ್ಷರನ್ನಾಗಿ  ಶ್ಯಾಮ್ ರವರನ್ನು ಕಾರ್ಯದರ್ಶಿಯನ್ನಾಗಿ  ಎಸ್ ಸತೀಶ್ ರವರನ್ನು ಖಜಾಂಚಿಯಾಗಿ ಹಂಪಯ್ಯ ಇವರನ್ನು ಮತ್ತು ಸಂಘದ ಸದಸ್ಯರು  ಜಾಕೋಬ್ ಇವರನ್ನು .  ಕುರುಗೋಡು ತಾಲೂಕಿನ ಅಧ್ಯಕ್ಷರನ್ನಾಗಿ  ಶಾಂತರಾಜ್, ಉಪಾಧ್ಯಕ್ಷರನ್ನಾಗಿ  ಸುಧಾಕರ್, ಕಾರ್ಯದರ್ಶಿ ಯನ್ನಾಗಿ  ಶ್ಯಾಮುವೆಲ್, ಖಜಾಂಚಿಯಾಗಿ ಚಂದ್ರರವರನ್ನು ಆಯ್ಕೆ ಮಾಡಿಕೊಳ್ಳಲಾಯಿತು ಎಂದು ಸಂಘದ ಸಂಚಾಲಕರಾದ ಉಮೇಶ್ ಪಾಸ್ಟರ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ