Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ"

ರಾಮದುರ್ಗ: ತರಬೇತಿ ಹಂತದಲ್ಲಿ ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ. ಪ್ರಶಿಕ್ಷಣಾರ್ಥಿಗಳು ಅನುಬೋಧನೆಯ ಸಕಲ ಕೌಶಲ್ಯಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎಲ್. ಕುಳ್ಳೂರ ಹೇಳಿದರು.
ನಗರದ ವಿದ್ಯಾ ಪ್ರಸಾರಕ ಸಮಿತಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಇಡಿ ವಿದ್ಯಾರ್ಥಿಳಿಗೆ ಏರ್ಪಡಿಸಿದ ಅನುಬೋಧನಾ ಕಾರ್ಯಗಾರವನ್ನು ಉದ್ಘಾಟಸಿ ಮಾತನಾಡಿದ ಅವರು, ಪ್ರಶಿಕ್ಷಣಾರ್ಥಿಗಳು ತರಬೇತಿ ಅವಧಿಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕಾಲೇಜಿನಲ್ಲಿ ಕಲಿಯುವ ವಿಷಯಗಳ ಜ್ಞಾನ ಬೋಧನಾ ಹಂತದಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಜ್ಞಾನ ನೀಡಲು ಸಹಕಾರಿಯಾಗುತ್ತದೆ ಎಂದರು.
ಡಾ.ಎನ್.ಎನ್. ವಾಳ್ವೇಕರ ಮಾತನಾಡಿ, ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆಯುವ ಭಾವಿ ಶಿಕ್ಷಕರು, ವೃತ್ತಿ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ನೀಡಬೇಕಾದ ಜ್ಞಾನದ ಮಾಹಿತಿಯನ್ನು ನೀಡಲಾಗುತ್ತಿದೆ. ಪಠ್ಯ ವಿಷಯಗಳ ಜೊತೆಗೆ ಪ್ರಶಿಕ್ಷಣಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಮಖಾನಾ ಉಪಾಧ್ಯಕ್ಷ ಪ್ರೊ.ಜಿ.ಬಿ. ಬಟಕುರ್ಕಿ, ಪ್ರೊ.ಜಿ.ಪಿ. ಗಡದೆ, ಡಾ.ವ್ಹಿ.ಬಿ. ವಗ್ಗರ, ಪ್ರೊ. ಶಿವಲೀಲಾ ಗೋಲನ್ನವರ, ಭಾರತಿ ಪಮ್ಮಾರ, ವಿದ್ಯಾರ್ಥಿ ಪ್ರತಿನಿಧಿಗಳಾದ ರಾಜು ಹಣಸಿ, ಅನುಷಾ ರೊಕ್ಕದಕಟ್ಟಿ ಸೇರಿದಂತೆ ಇತರರಿದ್ದರು.
ವಿದ್ಯಾರ್ಥಿನಿ ಸತ್ಯಕ್ಕ ಹೊಸಕೋಟಿ ಸ್ವಾಗತಿಸಿದರು. ತನುಜಾ ಹಿರೇಮಠ ನಿರೂಪಿಸಿ, ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ