Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೇಡಿಟ್ ಸೋಸಾಯಿಟಿಗೆ 2,26,31,981 =೦೦ ರೂ ನಿವ್ವಳ ಲಾಭ

ಯರಗಟ್ಟಿ: ಪಟ್ಟಣದ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೇಡಿಟ್ ಸೋಸಾಯಿಟಿಯು ೨೦೨೫-೨೬ ನೇ ಸಾಲಿನಲ್ಲಿ ನಿವ್ವಳ ೨,೨೬,೩೧,೯೮೧=೦೦ ರೂ ನಿವ್ವಳ ಲಾಭವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಬಳೇಶ್ವರ ಹಾದಿಮನಿ ತಿಳಿಸಿದರು.

ಕಳೆದ ಆರ್ಥಿಕ ವ?ಕ್ಕಿಂತ ಈ ವ? ೧೦% ನಿವ್ವಳ ಲಾಭದಲ್ಲಿ ಹೆಚ್ಚಳವಾಗಿದೆ ಎಂದು ಸಂಘದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ ಅವರು ಸಂಘವು ಮೂರು ಶಾಖೆಗಳನ್ನು ಹೊಂದಿದ್ದು, ಸಂಘವು ೨ ಕೋಟಿ ೩೫ ಲಕ್ಷ ರೂ ?ರು ಬಂಡವಾಳ, ೭೩ ಕೋಟಿ ೩೬ ಲಕ್ಷ ರೂ ದುಡಿಯುವ ಬಂಡವಾಳ, ೮ ಕೋಟಿ ೮೧ ಲಕ್ಷ ರೂ. ಕಾಯ್ದಿಟ್ಟ ನಿಧಿ ಹಾಗೂ ಇತರ ನಿಧಿಗಳನ್ನು ಹೊಂದಿದೆ. ಹಾಗೂ ೫೫ ಕೋಟಿ ೮೮ ಲಕ್ಷ ರೂ. ಸಾಲ ವಿತರಣೆ ಮಾಡಿದ್ದು, ೫೯ ಕೋಟಿ ೦೨ ಲಕ್ಷ ರೂ. ಠೇವುಗಳನ್ನು ಹೊಂದಿದೆ. ಸಂಘ ವ್ಯವಹಾರದ ಜೊತೆಗೆ ಸದಸ್ಯರಿಗೆ ಸೇಪ್ ಲಾಕರ್ ಸೇವೆ ಒದಗಿಸುತ್ತಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರುಸಂಘವು ಸದರಿ ವ?ದಲ್ಲಿ ೧೪ ಲಕ್ಷ ೧೯ ಸಾವಿರ ರೂ. ಕಟ್ಟಡ ಸವಕಳಿ ನಿಧಿ, ಮುಳುಗುವ ಸಾಲದ ನಿಧಿಗೆ ೧೦ ಲಕ್ಷ ರೂ ಮೀಸಲು ಇರಿಸಲಾಗಿದೆ ಎಂದು ತಿಳಿಸಿದ್ದಾರೆ.ಕಳೆದ ಆರ್ಥಿಕ ವ? ೨೦೨೪-೨೫ ನೇ ಸಾಲಿನಲ್ಲಿ ಸದಸ್ಯರಿಗೆ ೨೫% ಡಿವಿಡೆಂಡ್ ವಿತರಣೆ ಮಾಡಿದ್ದು ಸಂಘವು ವ?ದಿಂದ ವ?ಕ್ಕೆ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದಕ್ಕೆ ಸದಸ್ಯರ, ನಿರ್ದೇಶಕ ಮಂಡಳಿ, ಶಾಖಾ ಸಲಹಾ ಸಮೀತಿ ಹಾಗೂ ಸಿಬ್ಬಂದಿ ವರ್ಗದವರ ಸಹಕಾರ ಅತಿ ಅಮೂಲ್ಯವಾದದ್ದು ಎಂದು ಸಭೆಯಲ್ಲಿ ತಿಳಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ