Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯ, ಕಲೆಯನ್ನು ಸೂಕ್ತ ಸಮಯಕ್ಕೆ ಬಳಕೆಯಾದಾಗ ಮಾತ್ರ ಜೀವನದಲ್ಲಿ ಬದಲಾವಣೆಯ ಹಂತವನ್ನು ಕಾಣುತ್ತೇವೆ:ಅಥಣಿ

ರಾಯಬಾಗ: ಪ್ರತಿಯೂಬ್ಬ ವಿದ್ಯಾರ್ಥಿಯಲ್ಲಿ ಅಡುಗಿರುವ ಕೌಶಲ್ಯ, ಕಲೆಯನ್ನು ಸೂಕ್ತ ಸಮಯಕ್ಕೆ ಬಳಕೆಯಾದಾಗ ಮಾತ್ರ ಜೀವನದಲ್ಲಿ ಬದಲಾವಣೆಯ ಹಂತವನ್ನು ಕಾಣುತ್ತೇವೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಸಾಯನಶಾಸ್ತ್ರದ ಮುಖ್ಯಸ್ಥ ಅನಂತ ಅಥಣಿ ಹೇಳಿದರು.
ಶುಕ್ರವಾರ ರಾಯಬಾಗ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವ?ದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿರುವ ಈ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದುಕೊಂಡು ಉನ್ನತ ಸಾಧನೆ ಮಾಡಬೇಕೆಂದರು.
ಕಾಲೇಜ್ ಆಡಳಿತ ಮಂಡಳಿ ನಿರ್ದೇಶಿಕ ಎಸ್.ಆರ್.ನೇರ್ಲಿಕರ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ೧೯೮೪ರಲ್ಲಿ ಶಿಕ್ಷಣ ಪ್ರೇಮಿ ವಸಂತರಾವ ಪಾಟೀಲರವರು ಈ ಕಾಲೇಜ ಪ್ರಾರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಜ್ಞಾನದ ಬೆಳಕನ್ನು ಪಡೆದುಕೊಂಡು ತಮ್ಮ ವೃತ್ತಿ ಜೀವನವನ್ನು ಸುಧಾರಿಸಿಕೊಳ್ಳಬೇಕೆಂದರು.
ರೇಣುಕಾ ಶುಗರ್ಸ ಜನರಲ್ ಮ್ಯಾನೇಜರ್ ಸಂಗಮನಾಥ ಜಮಾದಾರ, ಎ.ಜಿ.ಎಮ್.ಎಚ್.ಆರ್. ಸಂಜಯ ಕಿಲ್ಲೇದಾರ, ಕೇನ್ ಮ್ಯಾನೇಜರ್ ವಿರೂಪಾಕ್ಷ ಕರಲಿಂಗನ್ನವರ, ಪ್ರಾಚಾರ್ಯ ಬಿ.ಎಸ್.ದಡ್ಡಿ, ಸಾಂಸ್ಕೃತಿಕ ಅಧ್ಯಕ್ಷ ಮಲ್ಲಿಕಾರ್ಜುನ ಜೇಡರ ಹಾಗೂ ಕಾಲೇಜ್ ಉಪನ್ಯಾಸಕರು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಉಪನ್ಯಾಸಕ ರಾಜನ ಅನ್ವೇಕರ ಸ್ವಾಗತಿಸಿದರು, ಉಪನ್ಯಾಸಕ ಚಂದ್ರಕಾಂತ ಒಡೆಯರ ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ