Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದಸಿರಿ ಸಹಕಾರಿ ಸೌಹಾರ್ಧ ಶೀಘ್ರದಲ್ಲಿ ದೇಶದಲ್ಲಿಯೇ ಒಂದನೆಯ ಸ್ಥಾನಕ್ಕೆ ಬರಲಿದೆ : ಬಸನಗೌಡ ಪಾಟೀಲ

ಇಂಡಿ: ಸಿದ್ದಸಿರಿ ಸಹಕಾರಿ ಸೌಹಾರ್ಧ ರಾಜ್ಯದಲ್ಲಿ ಸೌಹಾರ್ಧದಲ್ಲಿ ಒಂದನೆಯ ಸ್ಥಾನದಲ್ಲಿದ್ದು ದೇಶದಲ್ಲಿ ಹತ್ತನೆಯ ಸ್ಥಾನದಲ್ಲಿದೆ. ಮುಂದಿನ ಎರಡು ವರ್ಷಗಳಲ್ಲಿ ಸಿದ್ದಸಿರಿ ನಿಮ್ಮೆಲ್ಲರ ಸಹಕಾರದಿಂದ ದೇಶದಲ್ಲಿಯೇ ಒಂದನೆಯ ಸ್ಥಾನಕ್ಕೆ ಬರಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಹೇಳಿದರು.
ತಾಲೂಕಿನ ನಾದ ಗ್ರಾಮದಲ್ಲಿ ಸಿದ್ದಸಿರಿ ಸೌಹಾರ್ಧ ನೂತನ ಸಹಕಾರಿ ಸೌಹಾರ್ಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಸಾಲೋಟಗಿಯ ಜ್ಞಾನ ಯೋಗಾಶ್ರಮ ಶ್ರೀ ಸಿದ್ದೇಶ್ವರ ಗುರುದೇವಾಶ್ರಮದ ಸಂಗಮೇಶ್ವರ ಶ್ರೀಗಳು ಮಾತನಾಡಿ ಇಂಡಿ ತಾಲೂಕಿನಲ್ಲಿ ಸಿದ್ದಸಿರಿ ಸಂಸ್ಥೆಯ ೧೫ ಶಾಖೆಗಳನ್ನು ಹೊಂದಿದ್ದು ನಾದ ತಾಂಬಾ ನೂತನ ಕಟ್ಟಡ ಸೇರಿ ೮ ಶಾಖೆಗಳಿಗೆ ಸ್ವಂತ ಕಟ್ಟಡಗಳಿವೆ. ರಾಜ್ಯಾದ್ಯಂತ ೨೧೨ ಶಾಖೆಗಳನ್ನು ಹೊಂದಿದ್ದು ೫ ಸಾವಿರ ಯುವಕರಿಗೆ ಉದ್ಯೋಗ ನೀಡಲಾಗಿದ್ದು ಹೆಮ್ಮೆಯ ವಿಷಯ ಎಂದರು.
ನಾದ ಕೆಡಿ ಸಂಸ್ಥಾನ ಮಠದ ಶಿವಾನಂದ ಶಿವಾಚಾರ್ಯರರು, ಗೋಳಸಾರದ ಅಭಿನವ ಪುಂಡಲಿಂಗ ಶಿವಯೋಗಿಗಳು ಪ್ರಭುಗೌಡ ದೇಸಾಯಿ, ನಂದಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಉಪ್ಪಾರ ಮಾತನಾಡಿದರು
ದಯಾಸಾಗರ ಪಾಟೀಲ, ಗ್ರಾ.ಪಂ ಅಧ್ಯಕ್ಷ ಸಿದರಾಯ ಐರೋಡಗಿ, ಮಲ್ಲನಗೌಡ ಪಾಟೀಲ ಗೋಳಸಾರ, ಹಣಮಂತರಾಯಗೌಡ ಪಾಟೀಲ ಶಿರಶ್ಯಾಡ, ಬಸವರಾಜ ಅಂಕದ, ಬಸವರಾಜ ಬಿರಾದಾರ, ಅನೀಲ ಅಳ್ಳಗಿ, ಸಿದ್ರಾಮಗೌಡ ಬಿರಾದಾರ, ಶ್ರೀಮಂತ ಕಸ್ಕಿ ಚಂದ್ರಶೇಖರ ತೆಗ್ಗೆಳ್ಳಿ, ಸಂಗನಬಸಪ್ಪ ಸಜ್ಜನ, ಶಿವಾನಂದ ಅಣ್ಣೆಪ್ಪನವರ, ನಾಗರಾಳ ಹುಲಿ ಬಸನಗೌಡ ಪಾಟೀಲ ಮತ್ತಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ