Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ 27ರಂದು ಶಬರಿ ಅಯ್ಯಪ್ಪಸ್ವಾಮಿ ದೇವಸ್ಥಾನದ 43ನೇ ವರ್ಷದ ಮಂಡಲ ಪೂಜೆ

ಬಳ್ಳಾರಿ. ಡಿ. 25.: ನಗರದ ರಾಘವೇಂದ್ರ ಕಾಲೋನಿ ಎರಡನೇ ಹಂತದಲ್ಲಿರುವ ಶ್ರೀ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನದ 43ನೇ ವರ್ಷದ ಮಂಡಲ ಪೂಜೆಯ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 27 ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಶಬರಿ ಅಯ್ಯಪ್ಪ ಟ್ರಸ್ಟ್ ಅಧ್ಯಕ್ಷರಾದ

ಜಯಪ್ರಕಾಶ್ ಜೆ ಗುಪ್ತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ಆ ದಿನ ಮುಂಜಾನೆ 6 ಗಂಟೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗುವವು, ಪ್ರಥಮವಾಗಿ ಮುಂಜಾನೆ ಆರು ಗಂಟೆಗೆ  ಧ್ವಜಾರೋಹಣ ಮತ್ತು 7:30ಕ್ಕೆ ಗಣ ಹೋಮ ನವಗ್ರಹ ಹೋಮ ಅಯ್ಯಪ್ಪ ಸ್ವಾಮಿ ಹೋಮ  8.30ಕ್ಕೆ ವಿಶೇಷ ಅಷ್ಟ ದ್ರವ್ಯ ಅಭಿಷೇಕ, 9:30ಕ್ಕೆ ಮಹಾ ಮಂಗಳಾರತಿ ಸೇರಿದಂತೆ ರಾತ್ರಿ ಒಂಬತ್ತು ಗಂಟೆಯವರೆಗೂ ವಿವಿಧ ಪೂಜೆಗಳು ಭಕ್ತಿಗೀತೆ ಗಾಯನ ಕಾರ್ಯಕ್ರಮ, ರಂಗಸ್ವಾಮಿ ಮತ್ತು ವೇಣು ತಂಡದಿಂದ ಭಜನ ಕಾರ್ಯಕ್ರಮ ನಡೆಯುವವು.

 ರಾತ್ರಿ 9 ಗಂಟೆಗೆ ಶಬರಿಮಲೈನ ಅಯ್ಯಪ್ಪ ದೇವಸ್ಥಾನದಲ್ಲಿ ನಡೆಯುವ ಪ್ರಕಾರವಾಗಿ ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿಯೂ ಸಹ  ವಿಶೇಷವಾಗಿ 18 ಮೆಟ್ಟಿಲುಗಳಿಗೆ ವಿಶೇಷವಾದ ಪಡಿಪೂಜೆ ಕಾರ್ಯಕ್ರಮವನ್ನು ಅಯ್ಯಪ್ಪ ಸ್ವಾಮಿಯ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಸಲಾಗುವುದು ನಗರದ ಸಕಲ ಅಯ್ಯಪ್ಪ ಸ್ವಾಮಿ ಭಕ್ತರು ಹಾಗೂ ಅಯ್ಯಪ್ಪ ಮಾಲದಾರಿಗಳು ಸೇರಿದಂತೆ ಸಾರ್ವಜನಿಕರು ಆ ದಿನದ ಪೂಜಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ  ಭಾಗವಹಿಸಿ ದೇವಸ್ಥಾನದಲ್ಲಿ ನೀಡುವ ಪ್ರಸಾದವನ್ನು ಸ್ವೀಕರಿಸಿ

 ಅಯ್ಯಪ್ಪ ಸ್ವಾಮಿಯ ದರ್ಶನವನ್ನು ಪಡೆದು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕರೆ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ