Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಪ್ಯಾಲೇಸ್‌ ಮಸೂದೆ ಸೇರಿ 5 ವಿಧೇಯಕಗಳು ಮಂಡನೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಬಳ್ಳಾರಿ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜ ಮನೆತದ ವಾರಸುದಾರರಿಗೆ ರೂ.3014 ಕೋಟಿ ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ಮಸೂದೆ ಮಹತ್ವ ಪಡೆದುಕೊಂಡಿದೆ.

ಸುಪ್ರೀಂಕೋರ್ಟ್ ಆದೇಶ ಪಾಲೆ ಮಾಡಿದರೆ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಸರ್ಕಾರ ನಿರ್ಧರಿಸಿದ್ದು, ಹೀಗಾಗಿಯೇ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಆದರೆ, ಸುಪ್ರೀಂಕೋರ್ಟ್ ಅದನ್ನು ಒಪ್ಪದೆ ಟಿಡಿಆರ್ ಪರಿಹಾರ ನೀಡುವ ಆದೇಶ ಪಾಲಿಸುವಂತೆ ಸೂಚನೆ ನೀಡಿತ್ತು. ಅದರ ನಡುವೆಯೂ ಇದೀಗ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲು ಸರ್ಕಾರ ಮುಂದಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025 ಅನ್ನು ಮಂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ನಿನ್ನೆ ವಿಧಾನಮಂಡಲದಲ್ಲಿ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ವನ್ನು ಮಂಡನೆ ಮಾಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ