Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಫ್ಘಾನಿಸ್ತಾನದಲ್ಲಿ  ಮಧ್ಯರಾತ್ರಿ ಘೋರ ಭೂಕಂಪ: 7ಜನ  ಸಾವು,150ಕ್ಕೂ ಹೆಚ್ಚು ಜನರು ಗಾಯ

ಅಫ್ಘಾನಿಸ್ತಾನ :  ಉತ್ತರ ಅಫ್ಘಾನಿಸ್ತಾನದಲ್ಲಿ ಸೋಮವಾರ ಮಧ್ಯರಾತ್ರಿ ಘೋರ ಭೂಕಂಪ  ಸಂಭವಿಸಿದೆ ಭೂಕಂಪದಿಂದ ಕನಿಷ್ಠ 7 ಜನ  ಸಾವನ್ನಪ್ಪಿದ್ದಾರೆಸುಮಾರು 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದುಇದು ರಾಷ್ಟ್ರೀಯ ವಿಪತ್ತು ನಿರ್ವಹಣೆಗೆ ದೊಡ್ಡ ಸವಾಲಾಗಿದೆ. ಈ ಭೂಕಂಪವು ಮಜಾರ್-ಇ-ಶರೀಫ್ ನಗರದ ಬಳಿ ಸಂಭವಿಸಿಸುತ್ತಮುತ್ತಲ ಪ್ರದೇಶಗಳನ್ನು ನಡುಗಿಸಿದೆಇದರಿಂದ ಜನರು ಭಯಭೀತರಾಗಿ ಮನೆಯಿಂದ ಮಕ್ಕಳ ಸಮೇತ ಹೊರಗೆ ಓಡಿಬಂದಿದ್ದಾರೆ.

ಪ್ರಾಥಮಿಕ ವರದಿಗಳು ಇನ್ನೂ ಹೆಚ್ಚು ಸಾವು-ನೋವುಗಳ ಸಾಧ್ಯತೆಯನ್ನು ಸೂಚಿಸುತ್ತಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್ಪ್ರಕಾರಭೂಕಂಪದ ತೀವ್ರತೆ 6.3 ಆಗಿದ್ದುಆಳ 23 ಕಿಲೋಮೀಟರ್ಈಗಾಗಲೇ 7 ಮಂದಿ ಸಾವನಪ್ಪಿದ್ದಾರೆ ಎನ್ನಲಾಗಿದೆ, 150ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ