Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾನಿಕೇತನ ಶಾಲೆಗೆ ಶೇ 98 ಫಲಿತಾಂಶ

ಬಳ್ಳಾರಿ, ಏ.28.: ಇಲ್ಲಿನ ಪಾರ್ವತಿ ನಗರದಲ್ಲಿ ಹೊಸೂರು ಪಾರ್ವತಮ್ಮ ಸಿದ್ದರಾಮನಗೌಡ ಟ್ರಸ್ಟ್ ನ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಶಾಲೆಯ ವಿದ್ಯಾರ್ಥಿ ಸಂದೀಪ್ ರಾಜ್ ಶೇ 96 ಮತ್ತು ವರುಣ್ ಕುಮಾರ್ ಶೇ 95 ರಷ್ಟು. 5 ವಿದ್ಯಾರ್ಥಿಗಳು ಕನ್ನಡ ಮತ್ತು 4 ವಿದ್ಯಾರ್ಥಿಗಳು ಹಿಂದಿ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು ಮತ್ತು ಮುಖ್ಯೋಪಧ್ಯಾಯರು ಹಾಗೂ ಶಿಕ್ಷಕಿಯರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಿಸರದ ಸರಪಳಿ ಕೊಂಡಿ ಕಳಚಿದರೆ, ಮನುಷ್ಯರಿಗೆ ಉಳಿಗಾಲವಿಲ್ಲವಚನಗಳಲ್ಲಿನ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸುಂದರ ಸಮಾಜ ನಿರ್ಮಿಸಬೇಕಿದೆ; ಪ್ರೊ. ಎಫ್.ಡಿ. ಗಡ್ಡಿಗೌಡರಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಈಶ್ವರ ಖಂಡ್ರೆ ಭೂಮಿಯನ್ನು ಎನ್.ಎ. ಆಗಿ ಪರಿವರ್ತಿಸಿ ಮಾರಾಟ ಮಾಡುವ ಹುನ್ನಾರ; ಶ್ರೀ ಕಾಶೀ ಜಗದ್ಗುರುಗಳು ಕಾಯಕಶೀಲ ಪ್ರಶಸ್ತಿಗೆ ಆಯ್ಕೆಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು; ಲಕ್ಷ್ಮೀ ಹೆಬ್ಬಾಳಕರ್2027ರ ವೇಳೆಗೆ ಬಳ್ಳಾರಿ ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸಲು ಸಂಕಲ್ಪ ಮಾಡೋಣ: ಡಾ.ಮರಿಯಂಬಿ ವಿ.ಕೆಸರ್ಕಾರ ತಕ್ಷಣವೇ ರೈತರಿಗಾದ ಅನ್ಯಾಯವನ್ನು ಸರಿಪಡಿಸಬೇಕು ; ಪ್ರಜಾ ಪರಿವರ್ತನಾ ವೇದಿಕೆಯ ಸಿ ಆನಂದ್ ಕುಮಾರ್ ಆಗ್ರಹ ಗೋವುಗಳನ್ನು ರಾಷ್ಟ್ರಮಾತಾ ಎಂದು ಘೋಷಿಸಲು  ಮನವಿಗೋವುಗಳನ್ನು ರಾಷ್ಟ್ರಮಾತಾ ಎಂದು ಘೋಷಿಸಲು  ಮನವಿ